Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯರಿಯೂರು ಉನ್ನತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

Advertisement
ಯಳಂದೂರು:-ತಾಲ್ಲೂಕಿನ ಯರಿಯೂರು ಗ್ರಾಮದ ಉನ್ನತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಗಿಡಗಳನ್ನು ನೆಡುವುದರ ಮೂಲಕ ಆಚರಣೆ ಮಾಡಲಾಯಿತು.ಈ ವೇಳೆ ಶಾಲಾ ಶಿಕ್ಷಕರು, ವಿದ್ಯಾರ್ಥಿ ಗಳು 30 ಹೆಚ್ಚು ಗಿಡಗಳನ್ನು ಶಾಲಾ ಆವರಣದಲ್ಲಿ ನೆಟ್ಟು ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಿದರು..



ನಂತರ ಶಿಕ್ಷಕರಾದ ಬಸವಣ್ಣ ರವರು ಮಾತನಾಡಿ ಸುತ್ತಮುತ್ತಲಿನ ಪರಿಸರವನ್ನು ಸಂರಕ್ಷಿಸುವುದು ಎಲ್ಲರ ಕರ್ತವ್ಯವಾಗಿದೆ. ಪರಿಸರವನ್ನು ಉಳಿಸಿದರೆ ಮಾತ್ರ ನಮಗೆ ಆರೋಗ್ಯವಾದ ಜೀವನ ನಡೆಸಲು ಸಾಧ್ಯ,

ವಿದ್ಯಾರ್ಥಿ ಜೀವನದಿಂದಲೇ ಪರಿಸರ ಸಂರಕ್ಷಣೆ ಬಗ್ಗೆ ಕಾಳಜಿ ವಹಿಸಬೇಕು, ವಿದ್ಯಾರ್ಥಿಗಳು ಕನಿಷ್ಠ ಒಂದು ಗಿಡವನ್ನು ನೆಟ್ಟು ಬೆಳೆಸಬೇಕಾಗಿದೆ, ನಶಿಸಿ ಹೋಗುತ್ತಿರುವ ನಮ್ಮ ಪರಿಸರವನ್ನು ಉಳಿಸಿ, ಬೆಳೆಸಬೇಕಾಗಿರುವುದು ಎಲ್ಲರ ಜವಬ್ದಾರಿಯಾಗಿದೆ, ಶಾಲೆಯ ಪರಿಸರವನ್ನು ಶುಚಿತ್ವದಿಂಡುವುದು ವಿದ್ಯಾರ್ಥಿಗಳು ಕರ್ತವ್ಯವಾಗಿದೆ, ಶಾಲೆಯಲ್ಲಿ ವಿದ್ಯಾರ್ಥಿಗಳು ತಮ್ಮ ನೆನಪಿಗಾಗಿ ಗಿಡವನ್ನು ನೆಟ್ಟು ಬೆಳೆಸಬೇಕು, ನಮ್ಮ ಸುತ್ತಲಿನ ಪರಿಸರವನ್ನು ಸಂರಕ್ಷಿಸಿ, ವಿದ್ಯಾರ್ಥಿ ಜೀವನದಿಂದಲೇ ಪರಿಸರ ಪ್ರೇಮವನ್ನು ಮೈಗೂಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ದೈಹಿಕ ಶಿಕ್ಷಕರಾದ ಜಿ.ಮಹದೇವ್,ಶಿಕ್ಷಕರಾದ ಸುರೇಶ್, ಉಮಾಯಸ್ಮ, ನಿರ್ಮಲ ರಾಣಿ, ಮಂಜುಳಾ, ಮಮತಾ ಹಾಗೂ ವಿದ್ಯರ್ಥಿಗಳು ಹಾಜರಿದ್ದರು..

ವರದಿ :ಸ್ವಾಮಿ ಬಳೇಪೇಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ