Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬುದ್ದಿಮಾಂದ್ಯ ವಸತಿ ಶಾಲೆಯಲ್ಲಿ ವಿಶ್ವ ಛಾಯಾಗ್ರಾಹಣ ದಿನಾಚರಣೆ

Advertisement
ಸಿರುಗುಪ್ಪ :- ತಾಲೂಕು ಪೋಟೋ ಮತ್ತು ವೀಡಿಯೋ ವೃತ್ತಿಪರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ನಗರದ ಜ್ಞಾನೋದಯ ಬುದ್ದಿಮಾಂದ್ಯ ಮಕ್ಕಳ ಉಚಿತ ವಸತಿಯುತ ಶಾಲೆಯ ಮಕ್ಕಳೊಂದಿಗೆ ಕೇಕ್ ಕತ್ತರಿಸುವ ಮೂಲಕ ವಿಶ್ವ ಛಾಯಗ್ರಾಹಣ ದಿನಾಚರಣೆಯನ್ನು ಆಚರಿಸಲಾಯಿತು.



ಸಂಘದ ತಾಲೂಕು ಅಧ್ಯಕ್ಷ ನಾಗರಾಜ ಅವರು ಮಾತನಾಡಿ ಪೋಟೋ ಕ್ಲಿಕ್ಕಿಸುವುದು ಸಾಮಾನ್ಯದ ಕೆಲಸವಲ್ಲ. ಮನುಷ್ಯನ ಜೀವನವಿಡಿಯ ಸವಿನೆನಪುಗಳನ್ನು ಪೋಟೊ ಮೂಲಕ ಗುರುತಿಸುವ ಕಾರ್ಯ ನಮ್ಮದಾಗಿರುತ್ತದೆ.



ಛಾಯಾಗ್ರಹಣವು ಅನೇಕ ಯುವಜನತೆಗೆ ಉದ್ಯೋಗವನ್ನು ನೀಡಿದೆ. ಒಂದು ಚಿತ್ರ ಸಾವಿರ ಪದಗಳಿಗೆ ಸಮವಾಗಿದ್ದು, ಇಂತಹ ಕಾರ್ಯವನ್ನು ಯುವಪ್ರತಿಭೆಗಳನ್ನು ಪ್ರೇರಿಸುವ ಸಲುವಾಗಿ ಚಿತ್ರಗಳನ್ನು ಪ್ರದರ್ಶಿಸುವ ಈ ದಿನವನ್ನು ವಿಶ್ವ ಛಾಯಗ್ರಾಹಣ ದಿನವೆಂದು ಆಚರಿಸಲಾಗುತ್ತದೆ.

ಈ ದಿನಾಚರಣೆಯನ್ನು ನಮ್ಮೆಲ್ಲರ ವೃತ್ತಿಪರರ ಸಹಕಾರದಿಂದ ಮಕ್ಕಳೊಂದಿಗೆ ಆಚರಿಸಿರುವುದು ನಮಗೆ ಸಂತೋಷಕರ ಸಂಗತಿಯಾಗಿದೆಂದರು.ಛಾಯಾಗ್ರಾಹಣ ದಿನಾಚರಣೆ ನಿಮಿತ್ತ ಶಾಲೆಯ ಮಕ್ಕಳಿಗೆ ಭೋಜನ ವ್ಯವಸ್ಥೆ ಮಾಡಲಾಗಿತ್ತು.

ಇದೇ ವೇಳೆ ಶಾಲೆಯ ಮುಖ್ಯಗುರು ವಿರುಪಾಕ್ಷಗೌಡ, ಸಂಘದ ಗೌರವಾಧ್ಯಕ್ಷ ಯಲ್ಲನಗೌಡ, ಉಪಾಧ್ಯಕ್ಷ ಬಿ.ರವಿಕುಮಾರ, ಪ್ರಧಾನ ಕಾರ್ಯದರ್ಶಿ ವಿ.ಮಹೇಶ, ಖಜಾಂಚಿ ಬಿ.ವೀರೇಶ, ಸಹ ಕಾರ್ಯದರ್ಶಿಗಳಾದ ಶರಣ್, ಹರೀಶ್, ಮಹದೇವ ನಾಯಕ, ಕೆ.ವಿಶ್ವನಾಥ, ಸಂಘಟನಾ ಕಾರ್ಯದರ್ಶಿ ಹುಲುಗಪ್ಪ, ಶಿಕ್ಷಕರಾದ ರೆಹನಾಬೇಗಂ, ಮಹಾಂತೇಶ, ಮೀನಾಕ್ಷಿ, ರಾಧಾ, ನಿಲಯ ಪಾಲಕಿ ಅಶ್ವಿನಿ ಇನ್ನಿತರರಿದ್ದರು.

ವರದಿ ಶ್ರೀನಿವಾಸ ನಾಯ್ಕ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ