Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್: ಕಾಂಗರೂಗೆ 218 ರನ್ ಗಳ ಮುನ್ನಡೆ

Advertisement
ಲಾಡ್ಸ್ ( ಲಂಡನ್):  ಇಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದ ಎರಡನೇ ದಿನದ ಆಟದಲ್ಲಿಯೂ ತರೆಗೆಲೆಯಂತೆ ವಿಕೆಟ್ ಗಳು ಉರುಳಿದವು. ಇದರ ಪರಿಣಾಮವಾಗಿ ಪಂದ್ಯ 2 ನೇ ದಿನವೇ ಪಂದ್ಯದ ಮೂರನೇ ಇನ್ನಿಂಗ್ಸ್ ಕೂಡ ಮುಗಿಯುವ ಹಂತಕ್ಕೆ ಬಂದಿದೆ.

ಕ್ರಿಕೆಟ್ ಕಾಸಿ ಲಾಡ್ಸ್ ಮೈದಾನದಲ್ಲಿ ಎರಡನೇ ದಿನದಾಟ ಮುಗಿದಾಗ ಆಸ್ಟ್ರೇಲಿಯಾ ತನ್ನ ದ್ವಿತೀಯ ಸರದಿಯಲ್ಲಿ8  ವಿಕೆಟ್ ಗೆ 144 ರನ್ ಗಳಿಸಿತ್ತು. ಹೀಗಾಗಿ ಆಸ್ಟ್ರೇಲಿಯಾ ಪಂದ್ಯದಲ್ಲಿ ಒಟ್ಟಾರೆ 218 ರನ್ ಗಳ ಮುನ್ನಡೆ ಸಾಧಿಸಿದೆ.  ಇದಕ್ಕೆ ಮುನ್ನ ತನ್ನ ಮೊದಲ ಇನ್ನಿಂಗ್ಸ್ ನಲ್ಲಿ ದಕ್ಷಿಣ ಆಫ್ರಿಕಾ 138 ರನ್ ಗೆ ಆಲೌಟ್ ಆಯಿತು. ಇದರೊಂದಿಗೆ ಆಸ್ಟ್ರೇಲಿಯಾಗೆ 74 ರನ್ ಗಳ ಮೊದಲ ಇನ್ನಿಂಗ್ಸ್ ಮುನ್ನಡೆ ಸಾಧಿಸಿತ್ತು.

ಸ್ಕೋರ್ ವಿವರ

ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ 212

ದಕ್ಷಿಣ ಆಫ್ರಿಕಾ ಮೊದಲ ಇನ್ನಿಂಗ್ಸ್ 138

ಬೆಡಿಗಾಮ್ 45 ( 111 ಎಸೆತ, 6 ಬೌಂಡರಿ), ಬವುಮಾ 36 ( 84 ಎಸೆತ, 4 ಬೌಂಡರಿ, 1 ಸಿಕ್ಸರ್)

ಪ್ಯಾಟ್ ಕಮ್ಮಿನ್ಸ್ 26 ಕ್ಕೆ 6

ಆಸ್ಟ್ರೇಲಿಯಾ ದ್ವಿತೀಯ ಇನ್ನಿಂಗ್ಸ್ 8 ವಿಕೆಟ್ ಗೆ 144

( ಅಲೆಕ್ಸ್ ಕ್ಯಾರಿ 43 ( 50 ಎಸೆತ, 5 ಬೌಂಡರಿ)  ಲುಂಗಿ ಗಿಡಿ 35 ಕ್ಕೆ 3

ರಬಾಡಾ 44 ಕ್ಕೆ 3)
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ