LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್: ಕಾಂಗರೂಗೆ 218 ರನ್ ಗಳ ಮುನ್ನಡೆ

Advertisement
ಲಾಡ್ಸ್ ( ಲಂಡನ್):  ಇಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದ ಎರಡನೇ ದಿನದ ಆಟದಲ್ಲಿಯೂ ತರೆಗೆಲೆಯಂತೆ ವಿಕೆಟ್ ಗಳು ಉರುಳಿದವು. ಇದರ ಪರಿಣಾಮವಾಗಿ ಪಂದ್ಯ 2 ನೇ ದಿನವೇ ಪಂದ್ಯದ ಮೂರನೇ ಇನ್ನಿಂಗ್ಸ್ ಕೂಡ ಮುಗಿಯುವ ಹಂತಕ್ಕೆ ಬಂದಿದೆ.

ಕ್ರಿಕೆಟ್ ಕಾಸಿ ಲಾಡ್ಸ್ ಮೈದಾನದಲ್ಲಿ ಎರಡನೇ ದಿನದಾಟ ಮುಗಿದಾಗ ಆಸ್ಟ್ರೇಲಿಯಾ ತನ್ನ ದ್ವಿತೀಯ ಸರದಿಯಲ್ಲಿ8  ವಿಕೆಟ್ ಗೆ 144 ರನ್ ಗಳಿಸಿತ್ತು. ಹೀಗಾಗಿ ಆಸ್ಟ್ರೇಲಿಯಾ ಪಂದ್ಯದಲ್ಲಿ ಒಟ್ಟಾರೆ 218 ರನ್ ಗಳ ಮುನ್ನಡೆ ಸಾಧಿಸಿದೆ.  ಇದಕ್ಕೆ ಮುನ್ನ ತನ್ನ ಮೊದಲ ಇನ್ನಿಂಗ್ಸ್ ನಲ್ಲಿ ದಕ್ಷಿಣ ಆಫ್ರಿಕಾ 138 ರನ್ ಗೆ ಆಲೌಟ್ ಆಯಿತು. ಇದರೊಂದಿಗೆ ಆಸ್ಟ್ರೇಲಿಯಾಗೆ 74 ರನ್ ಗಳ ಮೊದಲ ಇನ್ನಿಂಗ್ಸ್ ಮುನ್ನಡೆ ಸಾಧಿಸಿತ್ತು.

ಸ್ಕೋರ್ ವಿವರ

ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ 212

ದಕ್ಷಿಣ ಆಫ್ರಿಕಾ ಮೊದಲ ಇನ್ನಿಂಗ್ಸ್ 138

ಬೆಡಿಗಾಮ್ 45 ( 111 ಎಸೆತ, 6 ಬೌಂಡರಿ), ಬವುಮಾ 36 ( 84 ಎಸೆತ, 4 ಬೌಂಡರಿ, 1 ಸಿಕ್ಸರ್)

ಪ್ಯಾಟ್ ಕಮ್ಮಿನ್ಸ್ 26 ಕ್ಕೆ 6

ಆಸ್ಟ್ರೇಲಿಯಾ ದ್ವಿತೀಯ ಇನ್ನಿಂಗ್ಸ್ 8 ವಿಕೆಟ್ ಗೆ 144

( ಅಲೆಕ್ಸ್ ಕ್ಯಾರಿ 43 ( 50 ಎಸೆತ, 5 ಬೌಂಡರಿ)  ಲುಂಗಿ ಗಿಡಿ 35 ಕ್ಕೆ 3

ರಬಾಡಾ 44 ಕ್ಕೆ 3)
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ