Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಾವಣಗೆರೆ : ಅಂದಾಜು 30 ಕೋಟಿ ರೂಪಾಯಿ ಕಾಮಗಾರಿಗೆ ಪೂಜೆ ಹಾಗೂ ಚಾಲನೆ

Advertisement
ದಾವಣಗೆರೆ: ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ  ಸತೀಶ್  ಜಾರಕಿಹೊಳಿ ಅವರು ಇಂದು ದಾವಣಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಅಂದಾಜು 30 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ ಕಾರ್ಯಕ್ರಮಗಳನ್ನು ನೆರವೇರಿಸಿದರು.

ಲೋಕಿಕೆರೆ ಗ್ರಾಮದಿಂದ ದಾವಣಗೆರೆವರೆಗೆ ಸಿಸಿ ರಸ್ತೆ ಕಾಮಗಾರಿಗೆ ₹6 ಕೋಟಿ ವೆಚ್ಚದ ಗುದ್ದಲಿ ಪೂಜೆ ಮಾಡಿದರು.

ಬಾವಿಹಾಳು ಗ್ರಾಮದಿಂದ ಗಂಗನಕಟ್ಟೆ, ಕೊಡಗನೂರುವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ₹12 ಕೋಟಿ ವೆಚ್ಚದ ಗುದ್ದಲಿ ಪೂಜೆ ನೆರವೇರಿಸಿದರು. ಲೋಕಿಕೆರೆ, ಶ್ಯಾಗಲೇ, ಹೂವಿನಮಡು ರಸ್ತೆ ಕಾಮಗಾರಿಗೆ ₹8 ಕೋಟಿ ವೆಚ್ಚದ ಗುದ್ದಲಿ ಪೂಜೆ ಮಾಡಿದರು.

ನರಗನಹಳ್ಳಿ, ಮಾಯಕೊಂಡ, ಗುಮ್ಮನೂರು, ಕೊಡಗನೂರು, ಬಾಡ ಸೇರಿದಂತೆ ಇತರ ಗ್ರಾಮಗಳ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೂ ಗುದ್ದಲಿ ಪೂಜೆ ನೆರವೇರಿಸಿದರು. ಇದಕ್ಕೂ ಮುನ್ನ ಅಣಜಿ ಗ್ರಾಮದಲ್ಲಿ ವಾಲ್ಮೀಕಿ ಸಮುದಾಯ ಭವನವನ್ನು ಉದ್ಘಾಟಿಸಿ, ಕಾಟೀಹಳ್ಳಿ ಗ್ರಾಮದಲ್ಲಿ ನೂತನ ಸಮುದಾಯ ಭವನದ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ  ಕೆ.ಎಸ್. ‌ಬಸವಂತಪ್ಪ ಅವರು ಹಾಗೂ ಸ್ಥಳೀಯ ‌ಮುಖಂಡರು ಉಪಸ್ಥಿತರಿದ್ದರು.

ವರದಿ: ರಾಜು ಮುಂಡೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ