Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸದಲಗಾ ಪಟ್ಟಣದಲ್ಲಿ ಶ್ರೀರಾಮ ಹನುಮನಿಗೆ ಜೊಲ್ಲೆ ದಂಪತಿಗಳಿಂದ ಪೂಜೆ ಭಾಗ್ಯ.ಭವ್ಯ ಮೆರವಣಿಗೆ

Advertisement
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಐತಿಹಾಸಿಕ ಕಾರ್ಯವಾದರೆ

ನಿಪ್ಪಾಣಿ : ಪ್ರಧಾನಿ ನರೇಂದ್ರ ಮೋದಿಯವರು ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಮಂದಿರ ನಿರ್ಮಿಸಿ ಐತಿಹಾಸಿಕ ಕಾರ್ಯ ಕೈಗೊಂಡಿದ್ದು ಸದಲಗಾ ಪಟ್ಟಣದಲ್ಲಿಂದು ಶ್ರೀರಾಮ ಹನುಮ ಮೂರ್ತಿಗೆ ಜೊಲ್ಲೆ ದಂಪತಿಗಳಿಂದ ಪೂಜೆ ಮಾಡುವ ಭಾಗ್ಯ ಒದಗಿ ಬಂದಿದ್ದು ನಮ್ಮ ಅದೃಷ್ಟವೆಂದು ಶಾಸಕಿ ಶಶಿಕಲಾ ಜೊಲ್ಲೆ ಹಾಗೂ ಮಾಜಿ ಸಂಸದ ಅನ್ನಾಸಾಹೇಬ ಜೊಲ್ಲೆ ತಿಳಿಸಿದರು.

ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಸಯುಕ್ತ ಆಶ್ರಯದಲ್ಲಿ ಏರ್ಪಡಿಸಿದ ಶ್ರೀರಾಮ ಹಾಗೂ ಭಕ್ತ ಹನುಮಾನ್ ಮೂರ್ತಿಯ ಭವ್ಯ ಮೆರವಣಿಗೆಯ ಮುಂಚೆ ಪ್ರತಿಮೆ ಪೂಜೆ ಮಾಡಿ ಅವರು ಮಾತನಾಡಿದರು.

ಪ್ರಾರಂಭದಲ್ಲಿ ಡಾಕ್ಟರ್ ಶ್ರದ್ದಾನಂದ್ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಪಟ್ಟಣದ ಶಿವಾಜಿ ವೃತ್ತದಲ್ಲಿಯ ಶಿವಾಜಿ ಪ್ರತಿಮೆಗೆ ಪೂಜೆ ನೆರವೇರಿತು. ತದನಂತರ ಶ್ರೀರಾಮ ಹನುಮಾನ ಮೂರ್ತಿಗೆ ಮಾಲಾರ್ಪಣೆ ಮಾಡಿ ಪೂಜಿಸಲ್ಲಿಸಿದರು ಆಮೇಲೆ ಡಾಲ್ವಿ ಸೇರಿ ವಿವಿಧ ವಾದ್ಯಗಳ ಮಧ್ಯೆ ಪ್ರತಿಮೆಗಳ ಭವ್ಯ ಮೆರವಣಿಗೆ ಹೊರಟು ಬಸ್ ನಿಲ್ದಾಣ ಚನ್ನಮ್ಮ ವೃತ್ತ, ದರ್ಗಾ ಚೌಕ ಪಟ್ಟಣದ ಪ್ರಮುಖ ರಸ್ತೆಗಳ ಮುಖಾಂತರ ತಡೆರಾತ್ರಿಯವರಿಗೆ ಮೆರವಣಿಗೆ ನಡೆಯಿತು.

ಒಂದೆಡೆ ಡಾಲ್ಬಿ ರಣ ಕಹಳೆ ವಾದ್ಯಗಳ ಮಧ್ಯೆ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳದ ಕಾರ್ಯಕರ್ತರು ಕುಣಿದು ಕುಪ್ಪಳಿಸಿ ಮೆರವಣಿಗೆಗೆ ಮೆರಗು ತಂದರು. ಅದರಲ್ಲೂ ವಿಶೇಷವಾಗಿ ಜೊಲ್ಲೆ ದಂಪತಿಗಳು ದ್ವಜ ಹಿಡಿದು ಸಹಭಾಗಿತ್ವ ತೋರಿದ್ದು ನೋಡುಗರ ಕಣ್ಮನ ಸೆಳೆಯಿತು.

ಮೆರವಣಿಗೆಯಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ಬಿಜೆಪಿಯ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ವರದಿ : ಮಹಾವೀರ ಚಿಂಚಣೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ