Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರಸ್ವತಿ ದೇವಿಯ ವಿಗ್ರಹದ ಕಲ್ಲಿಗೆ ಪೂಜೆ

Advertisement
ಚೊಳಚಗುಡ್ಡ: ನವಚೇತನ ಎಜ್ಯುಕೇಶನ್ ಸೊಸೈಟಿ ಚೊಳಚಗುಡ್ಡ ಇದರ ಅಡಿಯಲ್ಲಿ ನಡೆಯುತ್ತಿರುವ ಶಾಕoಭರೀ ವಿದ್ಯಾನಿಕೇತನ ಶಾಲೆಗೆ ಶೃಂಗೇರಿ ಶಾರದಾ ಪೀಠದ ಜಗದ್ಗುರುಗಳಾದಂತಹ ಶ್ರೀ ಶ್ರೀ ಶ್ರೀ ವಿಧುಶೇಖರಭಾರತೀ ಜಗದ್ಗುರುಗಳು ಭೇಟಿ ನೀಡಿ ಹೊಸದಾಗಿ ಶಾಲೆಯ ಮಹದ್ವಾರದಲ್ಲಿ ನಿರ್ಮಾಣಗೊಳ್ಳುತ್ತಿರುವ ಸರಸ್ವತಿ ದೇವಿಯ ವಿಗ್ರಹದ ಕಲ್ಲಿಗೆ ಪೂಜೆಯನ್ನು ಮಾಡಿದರು.

ನಂತರ ಶಾಲೆಯ ಆವರಣಕ್ಕೆ ಆಗಮಿಸಿ 2018ರಲ್ಲಿ ತಾವು ಕಟ್ಟಡದ ಭೂಮಿ ಪೂಜೆಯನ್ನು ನೆರವೇರಿಸಿದ್ದ ಆ ಕಟ್ಟಡವು ನಿರ್ಮಾಣಗೊಂಡಿರುವುದನ್ನು ನೋಡಿ ಅತೀವ ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಡಾ||ಬಸವರಾಜ ಮುಲ್ಕಿ ಪಾಟೀಲ ಹಾಗೂ ನಿರ್ದೇಶಕರುಗಳಾದಂತಹ ಶ್ರೀ ಮಹೇಶಗೌಡ ತಲೇಗೌಡರ ಡಾ|| ಸಿದ್ದನಗೌಡ ಪಾಟೀಲ ಗೌರವ ಕಾರ್ಯದರ್ಶಿಗಳಾದಂತಹ ಡಾ|| ಗಿರೀಶ ದಾನಪ್ಪಗೌಡರ ಡಾ|| ಶಂಕರಗೌಡ ಸಂಕದಾಳ ಸಂಸ್ಥೆಯ ಎಲ್ಲ ನಿರ್ದೇಶಕ ಮಂಡಳಿಯವರು ಹಾಗೂ ಮುಖ್ಯೋಪಾಧ್ಯರಾದ ಪ್ರಶಾಂತ ಪಡಿಯಪ್ಪನವರ ಸಿಬಿಎಸ್ಸಿ ಶಾಲೆಯ ಪ್ರಾಚಾರ್ಯರಾದ ರಮೇಶ ಶಹಬಾದ ಹಾಗೂ ಎರಡು ಶಾಲೆಯ ಶಿಕ್ಷಕ ವರ್ಗದವರು ಊರಿನ ಗುರುಹಿರಿಯರು ಮುದ್ದು ಮಕ್ಕಳು ಹಾಗೂ ಬನಶಂಕರಿ ದೇವಸ್ಥಾನ ಟ್ರಸ್ಟ್ ಕಮಿಟಿಯ ಅರ್ಚಕರು ಬೋಧಕ ಬೋಧಕೇತರ ಸಿಬ್ಬಂದಿಯವರು ಹಾಜರಿದ್ದರು.

ವರದಿ:- ರಾಜೇಶ್. ಎಸ್. ದೇಸಾಯಿ ಬಾಗಲಕೋಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ