Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

134ನೇ ಜಯಂತಿ ಸಮಿತಿಯಿಂದ ಅಭಿನಂದನೆ

Advertisement
ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಅವರ ಉಸ್ತುವಾರಿ ಜಿಲ್ಲೆಯಾದ ಕಲಬುರಗಿ ವ್ಯಾಪ್ತಿಯ ಕಾಳಗಿ ವಿಧಾನಸಭಾ ಕ್ಷೇತ್ರದ ತಾಲೂಕು ಮಟ್ಟದ 05ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ಅಧ್ಯಕ್ಷರಾಗಿ ರಾಘವೇಂದ್ರ ಗುತ್ತೇದಾರ ಮತ್ತು ಸದಸ್ಯರಾಗಿ ಕಲ್ಯಾಣರಾವ್ ಡೊಣ್ಣೂರು ಮತ್ತು ದಿನೇಶ್ ತಳವಾರ್ ಮೋಘಾ ಅವರು ಆಯ್ಕೆ ಆಗಿರುವುದರಿಂದ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಡಾ ಬಾಬಾ ಸಾಹೇಬ ಅಂಬೇಡ್ಕರ್ ಅವರ 134ನೇ ಜಯಂತೋತ್ಸವ ಸಮಿತಿ ವತಿಯಿಂದ, ಸನ್ಮಾನಿಸಿಲಾಯಿತು, ಈ ಸಂದರ್ಭದಲ್ಲಿ :ಡಾ ಬಾಬಾ ಸಾಹೇಬ ಅಂಬೇಡ್ಕರ್ ರವರ 134ನೇ ಜಯಂತೋತ್ಸವ ಸಮಿತಿ ಯ ಗೌರವಧ್ಯಕ್ಷರಾದ ಸಂತೋಷ ನರನಾಳ್, ಅಧ್ಯಕ್ಷ ಗಂಗಾಧರ್ ಮಾಡಬೂಳ್,ಉಪಾಧ್ಯಕ್ಷ ಅಂಬರೀಷ್ ಮೊಘಾ, ಕೋಶ ಅಧ್ಯಕ್ಷರಾದ ಕಪಿಲ್ ಎಸ್ ದೊಡ್ಡಮನಿ,ಪ್ರಚಾರ ಸಮಿತಿ ಅಧ್ಯಕ್ಷ ರತನ್ ಕನ್ನಡಿಗಿ, ದಲಿತ ಹಿರಿಯ ಮುಖಂಡ ಶಂಕರ್ ಹೇರೂರ್, ಮಲ್ಲಿಕಾರ್ಜುನ ಗಂವಾರ ದಸಂಸ ತಾಲೂಕ ಸಂಚಾಲಕರು, ಸಿದ್ದು ನಾಗೂರ್ ಡಾ ಬಾಬಾ ಸಾಹೇಬ ಅಂಬೇಡ್ಕರ್ 132ನೇ ಜಯಂತಿ ಸಮಿತಿ ಮಾಜಿ ಅಧ್ಯಕ್ಷ, ಹಾಗೂ ಬಾಬುರಾವ ಡೊಣ್ಣೂರು, ಮೋಹನ ಚಿನ್ನ, ಕಾಶೀನಾಥ್ ವಚ್ಚ, ಮಾರುತಿ ತೇಗಲತ್ತಿಪ್ಪಿ, ಮಂಜುನಾಥ್ ದಂಡಿನ,ಜೈಭೀಮ್ ಜಂಬಗಾ ಇದ್ದರು ಈ ಸಂದರ್ಭದಲ್ಲಿ : 05ಗ್ಯಾರಂಟಿ ಯೋಜನೆಗೆ ಆಯ್ಕೆ ಮಾಡಿರುವುದರಿಂದ ದಿನೇಶ್ ತಳವಾರ್ ಅವರು, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಯವರಿಗೂ, ಸುಭಾಷ್ ವ್ಹಿ ರಾಠೋಡ್ ಅವರಿಗೂ ಮತ್ತು ಭೀಮರಾವ್.ಟಿ. ಟಿ ಅವರಿಗೂ ಈ ವೇಳೆ ಧನ್ಯವಾದ ತಿಳಿಸಿದರು.

ವರದಿ : ಹಣಮಂತ ಕುಡಹಳ್ಳಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ