
ಈ ಸಂದರ್ಭದಲ್ಲಿ ವಿವಿಧ ಇಲಾಖೆ ಅಧಿಕಾರಿಗಳಿಗೆ ಇಲಾಖೆಗಳ ಪ್ರಗತಿಯ ಕೆಲಸ ಗಳ ಬಗ್ಗೆ ಶಿವರಾಮ ಹೆಬ್ಬಾರ್ ಮಾಹಿತಿ ಪಡೆದರು. ನಂತರ ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ನಡೆಸಿದ ಸಂವಾದದಲ್ಲಿ ಮಾತನಾಡಿದ ಶಾಸಕ ಶಿವರಾಮ್ ಹೆಬ್ಬಾರ್ ರವರು ಮಾಹಿತಿ ನೀಡಿದ್ದಾರೆ.
ವರದಿ: ಬಸವರಾಜು

Get latest news updates delivered straight to your WhatsApp.