LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವಿಶ್ವಕಪ್ ಟ್ವೆಂಟಿ-೨೦ ಭಾರತ ಶುಭಾರಂಭ

Advertisement
ಮುಂಬೈ: ಭಾರತ ಕ್ರಿಕೆಟ್ ತಂಡವು ಐಸಿಸಿ ವಿಶ್ವಕಪ್ ಟ್ವೆಂಟಿ-೨೦ ಪಂದ್ಯಾವಳೀಯ ತನ್ನ ಆರಂಭಿಕ ಪಂದ್ಯದಲ್ಲಿ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ ತಂಡವನ್ನು ೨೯ ರನ್ ಗಳಿಂದ ಸೋಲಿಸಿ ಶುಭಾರಂಭ ಮಾಡಿತು.
ಇಲ್ಲಿನ ವಾಂಖೇಡೆ ಕ್ರೀಡಾಂಗಣದಲ್ಲಿ ನಾಯಕ ಸರ‍್ಯ ಕುಮಾರ್ ಯಾದವ್ ಅವರ ಸುಂದರ ರ‍್ಧ ಶತಕದ ನೆರವಿನಿಂದ ಮೊದಲು ಬ್ಯಾಟ್ ಮಾಡಿ ೯ ವಿಕೆಟ್ ಗೆ ೧೬೧ ರನ್ ಗಳಿಸಿತು.
ಜಯ ಸಾಧಿಸಲು ೧೬೨ ರನ್ ಗಳ ಗುರಿ ಹೊಂದಿದ್ದ ಅಮೇರಿಕಾ ತಂಡ ೮ ವಿಕೆಟ್ ಗೆ ೧೩೨ ರನ್ ಗಳನ್ನು ಮಾತ್ರ ಗಳಿಸಲು ಸಾಧ್ಯವಾಯಿತು.
ಸ್ಕೋರ್ ವಿವರ
ಭಾರತ ೨೦ ಓವರುಗಳಲ್ಲಿ ೯ ವಿಕೆಟ್ ಗೆ ೧೬೧
ಸರ‍್ಯಕುಮಾರ್ ಯಾದವ್ (ಅಜೇಯ) ೮೪ ( ೪೯ ಎಸೆತ, ೧೦ ಬೌಂಡರಿ, ೪ ಸಿಕ್ಸರ್)
Wಲಕ್ ರ‍್ಮಾ ೨೫ ( ೧೬ ಎಸೆತ, ೩ ಬೌಂಡರಿ, ೧ ಸಿಕ್ಸರ್)
ಯುನೈಡೆಡ್ ಸ್ಟೇಟ್ಸ್ ಆಫ್ ಅಮೇರಿಕಾ ೨೦ ಓವರುಗಳಲ್ಲಿ ೮ ವಿಕೆಟ್‌ಗೆ ೧೩೨
ಸಂಜಯ ಕೃಷ್ಣ ಮರ‍್ತಿ ೩೭ ( ೩೧ ಎಸೆತ, ೧ ಬೌಂಡರಿ, ೨ ಸಿಕ್ಸರ್)
ಶುಭಂ ರಂಜಾನೆ ೩೭ ( ೨೨ ಎಸೆತ, ೨ ಬೌಂಡರಿ, ೩ ಸಿಕ್ಸರ್)
ಪಂದ್ಯ ಶ್ರೇಷ್ಠ: ಸರ‍್ಯಕುಮಾರ್ ಯಾದವ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು