
ಜನರೊಂದಿಗೆ ನಿರಂತರ ಸಂಪರ್ಕ ಮತ್ತು ಸಮನ್ವಯ ಸಾಧಿಸುವ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಮುಂದುವರೆಸಲಾದೆ.
ಈ ಸಂದರ್ಭದಲ್ಲಿ ಆಪ್ತ ಸಹಾಯಕರಾದ ಶ್ರೀ ಅರವೀಂದ ಅಣ್ಣಾ ಕಾರ್ಚಿ.ಶ್ರೀ ಮಲಗೌಡ ಅಣ್ಣಾ ಪಾಟೀಲ ಹಾಗೂ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.
ವರದಿ : ರಾಜು ಮುಂಡೆ .

Get latest news updates delivered straight to your WhatsApp.