LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

'ಸದೃಢ ದೇಹದಲ್ಲಿ ಸದೃಢ ಮನಸ್ಸು ಗಟ್ಟಿಗೊಳಿಸುವಲ್ಲಿ ಯೋಗ ಅತಿ ಅವಶ್ಯಕ,

Advertisement
 



ಕಲಘಟಗಿ : ಸ್ಥಳೀಯ ಗುಡ್ ನ್ಯೂಸ್ ಪದವಿ ಪೂರ್ವ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ಸಂಯೋಗದಲ್ಲಿ ಇಂದು ವಿಶ್ವ ಯೋಗ ದಿನ ಅದ್ದೂರಿಯಾಗಿ ವಿವಿಧ ಯೋಗ ಆಸನಗಳನ್ನು ಮಾಡುವುದರ ಮೂಲಕ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು ಈ ಕಾರ್ಯಕ್ರಮದಲ್ಲಿ ನಮ್ಮ ಗುಡ್ ನ್ಯೂಸ್ ಸಂಸ್ಥೆಯ ಖಜಂಚಿಗಳಾದ ರೇ. ಬ್ರ. ರೀ ದ ಅರುಣಾನಂದಮ್ ವಿದ್ಯಾರ್ಥಿಗಳಿಗೆ ಯೋಗದ ಮಹತ್ವ ಯೋಗದಿಂದಾಗುವ ಲಾಭಗಳು ಯೋಗಾಸನ ನಮ್ಮ ದೇಹವನ್ನು ಸದೃಢವನ್ನಾಗಿಸಿ, ಅನೇಕ ರೋಗಗಳನ್ನ ಹೋಗಲಾಡಿಸುತ್ತದೆ ಎಂಬ ವಿಚಾರಗಳನ್ನ ವ್ಯಕ್ತ ಪಡಿಸಿದರು.

ಪ್ರಾಚಾರ್ಯರಾದ ಶ್ರೀಮತಿ ನವೀನಾ ರೆಡ್ಡರ, ಯೋಗದ ಅರಿವು ಕುರಿತು ಮಾತನಾಡಿದರು ಈ ಕಾರ್ಯಕ್ರಮದಲ್ಲಿ ಎನ್ಎಸ್ಎಸ್ ಸಂಯೋಜನಾಧಿಕಾರಿ ಜಾಫರ್ ಬಾವನವರ, ಹಾಗೂ ಮಹಾವಿದ್ಯಾಲಯದ ಎಲ್ಲ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು, ಮಹಾವಿದ್ಯಾಲಯದ ಎಲ್ಲ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ