LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಉತ್ತಮ ಶಿಕ್ಷಣದ ಜೊತೆಗೆ ಯೋಗಾಭ್ಯಾಸವು ಇರಬೇಕು: ಅವಿನಾಶ್ ಬೊರಂಚಿ

Advertisement
ಸೇಡಂ: ಶ್ರೀ ವಿಶ್ವಗಂಗಾ ಶಿಕ್ಷಣ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು.

ಈ ಕಾರ್ಯಕ್ರಮವನ್ನು ಅವಿನಾಶ್ ಬೋರ್ಂಚಿ ಪ್ರಜಾವಾಣಿ ಪತ್ರಿಕೆ ವರದಿಗಾರರು ಸೇಡಂ ರವರು ಸಸಿಗೆ ನೀರು ಎರೆಯುವುದರ ಮುಖಾಂತರ ಉದ್ಘಾಟಿಸಿದರು ಮುಖ್ಯ ಅತಿಥಿಗಳಾಗಿ ಈರಣ್ಣ ಗೌಡ ರೆಮಣಿ ಮತ್ತು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ವಿಶೇಷ ಉಪನ್ಯಾಸಕರಾಗಿ ಸಂಸ್ಥೆಯ ಪ್ರಾಚಾರ್ಯರಾಗಿರುವ ದುಂಡಪ್ಪ ಹಿಪ್ಪರಗಿ ಅವರು ಮತ್ತು ಹಿರಿಯ ಉಪನ್ಯಾಸಕರಾಗಿರುವ ಮಹೇಶ್ ಪಾಟೀಲ್ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಯೋಗದ ಕುರಿತು ಮತ್ತು ಮಕ್ಕಳಿಗೆ ಆರೋಗ್ಯ ವಿಷಯದ ಕುರಿತು ಸಹವಿಸ್ತಾರವಾಗಿ ಪ್ರಾಚಾರ್ಯರಾಗಿರುವ ದುಂಡಪ್ಪ ಹಿಪ್ಪರಿಗೆ ರವರು ಮಕ್ಕಳ ಮಾನಸಿಕ ಮಟ್ಟಕ್ಕೆ ಅರ್ಥವಾಗುವ ರೀತಿಯಲ್ಲಿ ತುಂಬಾ ಚೆನ್ನಾಗಿ ಉಪನ್ಯಾಸಮಾಲಿಕೆಯನ್ನು ನೀಡಿದರು ಮತ್ತು ಪತ್ರಕರ್ತ ಅವಿನಾಶ್ ಬೋರಂಚಿ ಅವರು ಶಿಕ್ಷಣದ ಜೊತೆಗೆ ಮಕ್ಕಳಿಗೆ ಯೋಗ ಅಭ್ಯಾಸ ಕುರಿತು ಪ್ರತಿಯೊಬ್ಬರಿಗೂ ತಿಳಿ ಹೇಳಿದರೆ ಮಕ್ಕಳ ಆರೋಗ್ಯದಲ್ಲಿ ತುಂಬಾ ಉತ್ತಮವಾದ ಪ್ರಯೋಜನಕಾರಿ ಆಗಿ ಉತ್ತಮ ಶಿಕ್ಷಣ ಜೊತೆಗೆ ಮಕ್ಕಳು ಆರೋಗ್ಯವಂತರಾಗಿರಲು ಸಾಧ್ಯ ಎಂದು ತಿಳಿ ಹೇಳಿದರು.

ಜೊತೆಗೆ ಈರಣ್ಣ ಗೌಡ ರೆಮಣಿಯವರು ಮಕ್ಕಳು ಮುಂದಿನ ಪ್ರಜೆಗಳು ನಾಡಿನ ನಾಯಕರಾಗಿ ದೇಶಕ್ಕೆ ಒಂದು ಬುತ್ತಿಯಾಗಿ ತಂದೆ ತಾಯಿಗೆ ಶಕ್ತಿಯಾಗಿ ನಿಲ್ಲಲು ಸ್ಪೂರ್ತಿ ದಾಯಕವಾದ ಜ್ಞಾನವನ್ನು ಮಕ್ಕಳಿಗೆ ನೀಡುತ್ತಾ ಯೋಗ ಅಭ್ಯಾಸವು ಪ್ರತಿಯೊಬ್ಬ ಮಗುವಿನಲ್ಲಿ ನೀಡಿದೆ ಆದರೆ ಬಲಿಷ್ಠವಾದ ಬದುಕು ಸುಗಮವಾದ ಬದುಕು ಕಟ್ಟಿಕೊಂಡು ಶೈಕ್ಷಣಿಕವಾಗಿರತಕ್ಕಂತಹ ಜ್ಞಾನವನ್ನು ಮಕ್ಕಳಿಗೆ ವೃದ್ಧಿಯಾಗುವುದಕ್ಕೆ ಸಾಧ್ಯ ಎಂದು ಉತ್ತಮ ರೀತಿಯಲ್ಲಿ ಮಾತಾಡಿದರು.

ಮಹೇಶ್ ಪಾಟೀಲ್ ರವರು ಮಕ್ಕಳು ಪ್ರತಿದಿನ 10 -15 ನಿಮಿಷಗಳ ಕಾಲ ಯೋಗವನ್ನು ಮಾಡಿದೆ ಆದರೆ ಉತ್ತಮವಾದ ಆರೋಗ್ಯವನ್ನು ಪಡೆದುಕೊಂಡು ಸದೃಢವಾದ ಬದುಕನ್ನು ನಡೆಸುವುದಕ್ಕೆ ಸಾಧ್ಯ ಎಂದು ಹೇಳಿದರು ಕಾರ್ಯಕ್ರಮದಲ್ಲಿ ಎಲ್ಲಾ ಶಿಕ್ಷಕರು ಮಕ್ಕಳು ಭಾಗಿಯಾಗಿ ಕಾರ್ಯಕ್ರಮದ ಉಪಯೋಗವನ್ನು ಪಡೆದುಕೊಂಡರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳು ಮತ್ತು ಸಿಬ್ಬಂದಿ ವರ್ಗದವರು ಮುದ್ದು ಮಕ್ಕಳು ಭಾಗಿಯಾಗಿದ್ದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ