Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಶ್ ಸೋಧಿ ಮಾರಕ ದಾಳಿಗೆ ತತ್ತರಿಸಿದ ಜಿಂಬಾಬ್ವೆ

Advertisement
----------------------------------------------------------ಚುಟುಕು ತ್ರಿಕೋನ ಕ್ರಿಕೆಟ್ ಸರಣಿ: ಕಿವೀಸ್ ಗೆ 60 ರನ್ ಗಳ ಜಯ

ಹರಾರೆ ( ಜಿಂಬಾಬ್ವೆ): ನ್ಯೂಜಿಲೆಂಡ್ ಕ್ರಿಕೆಟ್ ತಂಡ ಇಲ್ಲಿನ ಹರಾರೆ ಸ್ಪೋಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ಟ್ವೆಂಟಿ-20 ತ್ರಿಕೋನ ಕ್ರಿಕೆಟ್ ಸರಣಿಯ ಪಂದ್ಯದಲ್ಲಿಂದು  ಆತಿಥೇಯ ಜಿಂಬಾಬ್ವೆ ವಿರುದ್ಧ 60 ರನ್ ಗಳಿಂದ ಜಯಗಳಿಸಿತು.



ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡವು ನಿಗದಿತ 20 ಓವರುಗಳಲ್ಲಿ 6 ವಿಕೆಟ್ ಗೆ 190 ರನ್ ಗಳಿಸಿತ್ತು. 191 ರನ್ ಗಳ ಗುರಿ ಬೆನ್ನಟ್ಟಿದ ಜಿಂಬಾಬ್ವೆ 18.5 ಓವರುಗಳಲ್ಲಿ 130 ರನ್ ಗಳಿಗೆ ಎಲ್ಲ ವಿಕೆಟ್ ಕಳೆದುಕೊಂಡು ಪರಾಭವಗೊಂಡಿತು. ನ್ಯೂಜಿಲೆಂಡ್ ಪರವಾಗಿ ವಿಕೆಟ್ ಕೀಪರ್ ಬ್ಯಾಟ್ಸಮನ್ ಶೆಪರ್ಡ್ 45 ಎಸೆತಗಳಲ್ಲಿ 9 ಬೌಂಡರಿ, 1 ಸಿಕ್ಸರ್ ನೆರವಿನಿಂದ 75 ರನ್ ಗಳಿಸಿದರು.

ರಚಿನ್ ರವೀಂದ್ರ 39 ಎಸೆತಗಳಲ್ಲಿ 7 ಬೌಂಡರಿ, 2 ಸಿಕ್ಸರ್ ನೆರವಿನಿಂದ 63 ರನ್ ಗಳಿಸಿದರು. ಜಿಂಬಾಬ್ವೆ ಪರವಾಗಿ ಗಾರವಾ 34 ಕ್ಕೆ 4 ವಿಕೆಟ್ ಪಡೆದರು. ಉತ್ತಮ ಮೊತ್ತದ ಗುರಿ ಬೆನ್ನಟ್ಟಿದ ಜಿಂಬಾಬ್ವೆ ಪರವಾಗಿ ಟೋನಿ ಮುನಯುಂಗಾ ಮಾತ್ರ ಕೊಂಚ ಪ್ರತಿರೋಧ ತೋರಿ 30 ಎಸೆತಗಳಲ್ಲಿ 2 ಬೌಂಡರಿ, 3 ಸಿಕ್ಸರ್ ನೆರವಿನಿಂದ 40 ರನ್ ಗಳಿಸಿದರು. ನ್ಯೂಜಿಲೆಂಡ್ ಪರವಾಗಿ ಇಶ್ ಸೋಧಿ 12 ರನ್ ಗೆ 4 ವಿಕೆಟ್ ಪಡೆದು ಗೆಲುವಿನ ರೂವಾರಿಯಾದರು. ಅವರು  ಈ ಉತ್ತಮ ಬೌಲಿಂಗ್ ಸಾಧನೆಗಾಗಿ ಪಂದ್ಯ ಶ್ರೇಷ್ಠ ಗೌರವವನ್ನೂ ಪಡೆದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ