Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಲಯ ಅರಣ್ಯಧಿಕಾರಿ ಸೇವಾಲಾಲ ಮಾಲಾಧಾರಿಗಳು ಅವಾಚ್ಯವಾಗಿ ನಿಂಧಿಸಿದ್ದಾರೆ ಎಂದು ಆರೋಪಿಸಿ: ಮನವಿ

Advertisement
ಕಲಘಟಗಿ:  ಫೆ. 15 ರಂದು ಜರುಗುವ ಸಂತ ಸೇವಾಲಾಲ ಜಯಂತಿ ಅಂಗವಾಗಿ ಸೇವಾಲಾಲ ಮಾಲಾಧಾರಿಗಳು ಅರಣ್ಯ ಇಲಾಖೆ ಅನುಮತಿ ಮೇರೆಗೆ ಅಡುಗೆ ಹಾಗೂ ಅಗ್ನಿ ಪ್ರವೇಶ ಪೂಜೆಗೆ ಕಟ್ಟಿಗೆ ತರಲು ಅರಣ್ಯಕ್ಕೆ ತೆರಳಿದಾಗ ವಲಯ ಅರಣ್ಯಧಿಕಾರಿ ಅವಾಚ್ಯವಾಗಿ ಸೇವಾಲಾಲ ಮಾಲಾಧಾರಿಗಳು ನಿಂಧಿಸಿದ್ದಾರೆ ಎಂದು ಆರೋಪಿಸಿ ತಹಸೀಲ್ದಾರ ವಿರೇಶ ಮುಳಗುಂದಮಠ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ತಹಸೀಲ್ದಾರ ಕಚೇರಿ ಮುಂದೆ ಶನಿವಾರ ಕೆಲ ಹೊತ್ತು ಪ್ರತಿಭಟಿಸಿ ಕಟ್ಟಿಗೆ ತರಲು ತೆರಳಿದ್ದ ಮಾಲಾಧಾರಿಗಳ ಬಗ್ಗೆ ಅವಹೇಳನಕಾರಿ ಮಾತನಾಡಿ ಅವಮಾನಿಸಿದ ಆರ್ ಎಫ್ಓ ವಿರುದ್ದ ಸೂಕ್ತ ಕ್ರಮಕ್ಕೆ ಒತ್ತಾಯಿಸಿದರು.


ಸೇವಾಲಾಲ ಜಯಂತಿ ಪೂರ್ವಭಾವಿ ಸಭೆಯಲ್ಲಿ ವಲಯ ಅರಣ್ಯಧಿಕಾರಿ ಅರುಣ್ ಅಷ್ಟಗಿ ಭೇಟಿ ಮಾಡಿ ಕಟ್ಟಿಗೆ ಜಯಂತಿಗೆ ಅವಶ್ಯಕತೆ ಇವೆ ಎಂದು ಮನವರಿಕೆ ಮಾಡಿದಾಗ ಉಪ ವಲಯ ಅರಣ್ಯಧಿಕಾರಿ ಶಿವಾನಂದ ಮಾದರ ಅವರಿಗೆ ಗಲಗಿನಗಟ್ಟಿ ಹದ್ದಿನಲ್ಲಿ ಕಟ್ಟಿಗೆ ತರಲು ತಿಳಿಸಿದ್ದರು.
ಅದರಂತೆ ಶನಿವಾರ ಮಾಲಾಧಾರಿಗಳು ಕಟ್ಟಿಗೆ ತರಲು ತೆರಳಿದಾಗ ನಾವು ಕೊಡುವುದಿಲ್ಲ ಎಂದು ಅವಮಾನಿಸಿ ಕಳಿಸಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.
ಈ ಸಮಯದಲ್ಲಿ
ಶೇಕಪ್ಪ ಲಮಾಣಿ, ಭುಜಪ್ಪ ಲಮಾಣಿ, ಪ್ರಕಾಶ ಲಮಾಣಿ, ಶಂಕರ ಲಮಾಣಿ, ಪರಶುರಾಮ ಲಮಾಣಿ, ಕೃಷ್ಣಾ ಲಮಾಣಿ, ನಾಮದೇವ ಲಮಾಣಿ ಹಾಗೂ ಇತರೆ ಮಾಲಾಧಾರಿಗಳು ಉಪಸ್ಥಿತರಿದ್ದರು
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ