Ad imageAd image

ಗೋಕಾಕ ನಗರದ ಎನ್ಎಸ್ಎಫ್ ಪ್ರೌಢಶಾಲಾ ಆವರಣದಲ್ಲಿ

Bharath Vaibhav
WhatsApp Group Join Now
Telegram Group Join Now

ಗೋಕಾಕ್:- ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಗೋಕಾಕ ನಗರದ ಎನ್ಎಸ್ಎಫ್ ಪ್ರೌಢಶಾಲಾ ಆವರಣದಲ್ಲಿ ಘಟಪ್ರಭಾ ಅರಣ್ಯ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಭೂಮಿಯ ಮೇಲೆ ವಾಸಿಸುತ್ತಿರುವ ಎಲ್ಲ ಜೀವ ರಾಶಿಗಳಿಗೂ ಅತ್ಯವಶ್ಯಕವಾಗಿರುವ ಈ ಪರಿಸರವನ್ನು ಹಾಳು ಮಾಡದೆ ಸಂರಕ್ಷಿಸುವ ಕುರಿತು ಜನಜಾಗೃತಿ ಮಾಡುವ ಕಾರ್ಯಕ್ರಮ ನಡೆಯಿತು.

ವರದಿ:-ರಾಜು ಮುಂಡೆ 

WhatsApp Group Join Now
Telegram Group Join Now
Share This Article
error: Content is protected !!