Ad imageAd image
- Advertisement -  - Advertisement -  - Advertisement - 

ಆಗಸ್ಟ್18,ಸರ್ಕಾರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘ, ಅಭಿನಂದನೆ ಸಲ್ಲಿಕೆ

Bharath Vaibhav
ಆಗಸ್ಟ್18,ಸರ್ಕಾರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘ, ಅಭಿನಂದನೆ ಸಲ್ಲಿಕೆ
WhatsApp Group Join Now
Telegram Group Join Now

ತುರುವೇಕೆರೆ:-ನೌಕರರ ಸಂಘದ ತುರುವೇಕೆರೆ ತಾಲ್ಲೂಕು ಅಧ್ಯಕ್ಷ ನಂ. ರಾಜು ಹೇಳಿಕೆ,7 ನೇ ವೇತನ ಜಾರಿಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಂಪುಟ ಸಚಿವರಿಗೆ ಅಭಿನಂದನೆ.

ಬೆಂಗಳೂರಿನ ಅರಮನೆ ಮೈದಾನ ತ್ರಿಪುರವಾಸಿನಿಯಲ್ಲಿ ಅಭಿನಂದನಾ ಸಮಾರಂಭ ಆಯೋಜನೆ.ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿಸಿದ ಸಿದ್ದರಾಮಯ್ಯ ಸರ್ಕಾರ  7 ನೇ ವೇತನ ಆಯೋಗ ಜಾರಿಗಾಗಿ ನೌಕರರ ಸಂಘದಿಂದ ಹಲವು ರೀತಿಯ ಹೋರಾಟ ನಡೆಸಲಾಗಿತ್ತು.ಶಾಸಕರು, ಸಚಿವರುಗಳಿಗೆ ಮನವಿ ಸಲ್ಲಿಸಲಾಗಿತ್ತು.

ಸರ್ಕಾರಿ ನೌಕರರ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲಾಗಿತ್ತು.7 ನೇ ವೇತನ ಜಾರಿಗೊಳಿಸುವುದಾಗಿ ಭರವಸೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ  7 ನೇ ವೇತನ ಜಾರಿಗೊಳಿಸಿ ನುಡಿದಂತೆ ನಡೆದ ಸಿದ್ದರಾಮಯ್ಯ ಸರ್ಕಾರಈ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ನೌಕರರ ಸಂಘದಿಂದ ಅಭಿನಂದನೆ ಸಲ್ಲಿಸುವುದಕ್ಕಾಗಿ ಅಭಿನಂದನಾ ಸಮಾರಂಭ ಆಯೋಜನೆ

ಅಭಿನಂದನಾ ಸಮಾರಂಭದಲ್ಲಿ ನೌಕರರ ಇನ್ನಿತರ ಬೇಡಿಕೆಗಳ ಈಡೇರಿಕೆ ಬಗ್ಗೆ ಮನವಿ ಸಲ್ಲಿಸಲಾಗುವುದು.ತುರುವೇಕೆರೆ ತಾಲೂಕಿನ ಎಲ್ಲಾ ಸರ್ಕಾರಿ ಅಧಿಕಾರಿ, ನೌಕರರು, ಸಿಬ್ಬಂದಿ ಪಾಲ್ಗೊಳ್ಳಲು ಮನವಿ,ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಳ್ಳುವ ನೌಕರರಿಗೆ ಮಾತ್ರ ಓಓಡಿ ಸೌಲಭ್ಯ ಆಗಸ್ಟ್ 18 ರಂದು ಅಭಿನಂದನಾ ಸಮಾರಂಭಕ್ಕೆ ತೆರಳಲು ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ವರದಿ:-ಗಿರೀಶ್

WhatsApp Group Join Now
Telegram Group Join Now
Share This Article
error: Content is protected !!