Ad imageAd image
- Advertisement -  - Advertisement -  - Advertisement - 

ಜ್ಯೂಸ್ ಬಾಟಲಿ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಸಾವು 

Bharath Vaibhav
ಜ್ಯೂಸ್ ಬಾಟಲಿ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಸಾವು 
WhatsApp Group Join Now
Telegram Group Join Now

ಶಿಕಾರಿಪುರ: ತಾಲ್ಲೂಕಿನ ಹರಗುವಳ್ಳಿ ಗ್ರಾಮದಲ್ಲಿ ಬುಧವಾರ ಮನೆಯಲ್ಲಿ ಆಟವಾಡುವಾಗ ಜ್ಯೂಸ್ ಬಾಟಲಿ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಮೃತಪಟ್ಟಿದೆ.

ಗ್ರಾಮದ ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಅವರ ಪುತ್ರ ನಂದೀಶ್ ಮೃತಪಟ್ಟ ಮಗು. ಬಾಟಲಿ ಮುಚ್ಚಳ ನುಂಗಿದಾಗ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದೆ.ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

WhatsApp Group Join Now
Telegram Group Join Now
Share This Article
error: Content is protected !!