Ad imageAd image

ಬೆಂಗಳೂರಲ್ಲಿ ಓರ್ವ ಲಕ್ಕಿ ಭಾಸ್ಕರ್ : ಗ್ರಾಹಕರ ಹೆಸರಿನಲ್ಲಿ ಕೋಟಿ ಕೋಟಿ ಲೂಟಿ

Bharath Vaibhav
ಬೆಂಗಳೂರಲ್ಲಿ ಓರ್ವ ಲಕ್ಕಿ ಭಾಸ್ಕರ್ : ಗ್ರಾಹಕರ ಹೆಸರಿನಲ್ಲಿ ಕೋಟಿ ಕೋಟಿ ಲೂಟಿ
WhatsApp Group Join Now
Telegram Group Join Now

ಬೆಂಗಳೂರು : ಬೆಂಗಳೂರಿನಲ್ಲಿ ನಕಲಿ ಗೋಲ್ಡ್ ಲೋನ್ ಸೃಷ್ಟಿ ಮಾಡಿ ಕೋಟಿ ಕೋಟಿ ಆಂಜನೇಯ ಪ್ರಕರಣ ಬೆಳಕಿಗೆ ಬಂದಿದೆ ಬೆಂಗಳೂರಿನ ಮಲ್ಲೇಶ್ವರಂ 15ನೇ ಕ್ರಾಸಿನ ಕೆನರಾ ಬ್ಯಾಂಕ್ ನಲ್ಲಿ ಈ ಒಂದು ಘಟನೆ ನಡೆದಿದೆ ಕೆನರಾ ಬ್ಯಾಂಕ್ ಹಿರಿಯ ಮ್ಯಾನೇಜರ್ ವಿರುದ್ಧ ವಂಚನೆ ಆರೋಪ ಕೇಳಿ ಬಂದಿದೆ.

ಹಿರಿಯ ವ್ಯವಸ್ಥಾಪಕ ಮ್ಯಾನೇಜರ್ ಎನ್ ರಘು ವಿರುದ್ಧ ಈ ಒಂದು ವಂಚನೆ ಆರೋಪ ಕೇಳಿ ಬಂದಿದ್ದು, 41 ಗ್ರಾಹಕರಿಗೆ ಮಕ್ಮಲ್ ಟೋಪಿ ಹಾಕಿ ವಂಚನೆ ಎಸಗಿದ್ದಾನೆ 3.11 ಕೋಟಿ ವಂಚನೆ ಎಸಗಿರುವ ಆರೋಪ ಕೇಳಿ ಬಂದಿದೆ. ಸುಮಾರು 41 ಖಾತೆಗಳಿಂದ ನಕಲಿ ಗೋಲ್ಡ್ ಲೋನ್ ಮಾಡಿಸಿ ವಂಚನೆ ಎಸಗಿದ್ದಾನೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!