Ad imageAd image

3991 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಪೊಲೀಸರು : ಪವಿತ್ರಾಗೌಡ ಎ-1 ,ದರ್ಶನ್ ಎ-2 ಆರೋಪಿ

Bharath Vaibhav
3991 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಪೊಲೀಸರು : ಪವಿತ್ರಾಗೌಡ ಎ-1 ,ದರ್ಶನ್ ಎ-2 ಆರೋಪಿ
WhatsApp Group Join Now
Telegram Group Join Now

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ಕೋರ್ಟ್ ಗೆ ಸಲ್ಲಿಕೆಯಾಗಿದ್ದು, ಪವಿತ್ರಾಗೌಡ ಎ-1 , ದರ್ಶನ್ ಎ-2 ಆರೋಪಿಯೆಂದು ಉಲ್ಲೇಖಿಸಲಾಗಿದೆ.

ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. 3991 ಪುಟಗಳ ಸುದೀರ್ಘವಾದ ವಿವರಗಳುಳ್ಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಕೇಸ್ ನ ತನಿಖೆ ಇನ್ನೂ ಸಂಪೂರ್ಣವಾಗಿಲ್ಲ, ತನಿಖೆ ಬಾಕಿ ಇದೆ ಎಂದು ಪೊಲೀಸರು ಕೋರ್ಟ್ ಗೆ ಮಾಹಿತಿ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆಗೆ ಮೂಲ ಕಾರಣ ಪವಿತ್ರಾಗೌಡ ಎಂಬುದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.

WhatsApp Group Join Now
Telegram Group Join Now
Share This Article
error: Content is protected !!