Ad imageAd image

ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ,ಶ್ರೀಮತಿ ಸಂಯುಕ್ತ ಪಾಟೀಲ ಅವರು ಪರ ಮತಯಾಚನೆ

Bharath Vaibhav
ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ,ಶ್ರೀಮತಿ ಸಂಯುಕ್ತ ಪಾಟೀಲ ಅವರು ಪರ ಮತಯಾಚನೆ
WhatsApp Group Join Now
Telegram Group Join Now

ಹುನಗುಂದ:-  ಲೋಕಸಭಾ ಚುನಾವಣೆ ಪ್ರಚಾರ ಸಭೆಯಲ್ಲಿ  ವಿಜಯಾನಂದ ಎಸ್ ಕಾಶಪ್ಪನವರ  ಶ್ರೀಮತಿ ಸಂಯುಕ್ತ ಪಾಟೀಲ ಅವರು ಪರ ಮತಯಾಚನೆ ಮಾಡಿದರು.

ಹುನುಗುಂದ ಮತಕ್ಷೇತ್ರ ದ ಧನ್ನೂರು ಜಿಲ್ಲಾ ಪಂಚಾಯತ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಾದ ಹಿರೇ ಬಾದವಾಡಗಿ, ನಾಗೂರು, ರಕ್ಕಸಗಿ,ಅಮರವಾತಿ , ಬಿಂಜವಾಡಗಿ,ಮರೋಳ,ಹಾವರಗಿ, ಗ್ರಾಮ ಪಂಚಾಯತ ಮಟ್ಟದ ಲೋಕಸಭಾ ಚುನಾವಣೆ ಪ್ರಚಾರ ಸಭೆಯಲ್ಲಿ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ಅವರು ಭಾಗವಹಿಸಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾದ ಶ್ರೀಮತಿ ಸಂಯುಕ್ತ ಪಾಟೀಲ ಅವರು ಪರ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಹುನಗುಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ  ಗಂಗಾಧರ ದೊಡ್ಡಮನಿ, ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾದ ವಿಜಯಮಹಾಂತೇಶ ಗದ್ದನಕೇರಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಆವಾರಿ, ತಾಲೂಕಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಶಂಕ್ರಪ್ಪ ನೇಗಲಿ,ಮುಖಂಡರಾದ ಸಂಗಣ್ಣ ಗಂಜಿಹಾಳ, ಶಿವಾನಂದ ಕಂಠಿ, ಹುನಗುಂದ ಬ್ಲಾಕ್ ಮಹಿಳಾ ಘಟಕದ ಅಧ್ಯಕ್ಷರಾದ ದೀಪಾ ಸುಂಕದ, ಗ್ರಾಮ ಪಂಚಾಯತ ಸದಸ್ಯರು, ಸೇರಿದಂತೆ ಬೂತ್ ಮಟ್ಟದ ಅಧ್ಯಕ್ಷರು ಮತ್ತು ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು

ವರದಿ ದಾವಲ್ ಶೇಡಂ

WhatsApp Group Join Now
Telegram Group Join Now
Share This Article
error: Content is protected !!