Ad imageAd image
- Advertisement -  - Advertisement -  - Advertisement - 

ಕೃಷ್ಣಾ ನದಿಯ ಒಳ ಹರಿವು ಹೆಚ್ಚಳ ನದಿ ತೀರದ ಗ್ರಾಮಗಳಿಗೆ ಪ್ರಕಾಶ ಹುಕ್ಕೇರಿ ಭೇಟಿ

Bharath Vaibhav
ಕೃಷ್ಣಾ ನದಿಯ ಒಳ ಹರಿವು ಹೆಚ್ಚಳ ನದಿ ತೀರದ ಗ್ರಾಮಗಳಿಗೆ ಪ್ರಕಾಶ ಹುಕ್ಕೇರಿ ಭೇಟಿ
WhatsApp Group Join Now
Telegram Group Join Now

 ಚಿಕ್ಕೋಡಿ : ಮಹಾರಾಷ್ಟ್ರ ಮತ್ತು ಪಶ್ಚಿಮ ಕರ್ನಾಟಕದ ಕೆಲವು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಕೃಷ್ಣಾ ನದಿಯ ನೀರಿನ ಮಟ್ಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಶ್ರೀ ಪ್ರಕಾಶ ಅಣ್ಣಾ ಹುಕ್ಕೇರಿ ಅವರು ಚಿಕ್ಕೋಡಿ ತಾಲೂಕಿನ ನದಿ ತೀರದ ಮಾಂಜರಿ, ಯಡೂರ ಹಾಗೂ ಇಂಗಳಿ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಸ್ಥಳೀಯ ಮುಖಂಡರು, ಗ್ರಾಮ ಪಂಚಾಯಿತಿ ಸದಸ್ಯರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ವರದಿ ರಾಜು ಮುಂಡೆ

WhatsApp Group Join Now
Telegram Group Join Now
Share This Article
error: Content is protected !!