Ad imageAd image
- Advertisement -  - Advertisement -  - Advertisement - 

ಹೆಚ್‌‌ಡಿಬಿಆರ್‌‌ಟಿಎಸ್ ವ್ಯವಸ್ಥಾಪಕ ನಿರ್ದೇಶಕರ ಹೆಚ್ಚುವರಿ ಪ್ರಭಾರ ಅಧಿಕಾರ ಸ್ವೀಕರಿಸಿದ ಪ್ರಿಯಾಂಗ ಎಮ್.

Bharath Vaibhav
ಹೆಚ್‌‌ಡಿಬಿಆರ್‌‌ಟಿಎಸ್ ವ್ಯವಸ್ಥಾಪಕ ನಿರ್ದೇಶಕರ ಹೆಚ್ಚುವರಿ ಪ್ರಭಾರ ಅಧಿಕಾರ ಸ್ವೀಕರಿಸಿದ ಪ್ರಿಯಾಂಗ ಎಮ್.
WhatsApp Group Join Now
Telegram Group Join Now

ಹುಬ್ಬಳ್ಳಿ :- ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗ ಎಮ್. ಅವರು ಹುಬ್ಬಳ್ಳಿ ಧಾರವಾಡ ಬಸ್ ರ‌್ಯಾಪಿಡ್ ಸಿಸ್ಟಮ್ ( ಹೆಚ್‌‌ಡಿಬಿಆರ್‌‌ಟಿಎಸ್) ವ್ಯವಸ್ಥಾಪಕ ನಿರ್ದೇಶಕರಾಗಿ ಹೆಚ್ಚುವರಿ ಪ್ರಭಾರ ಅಧಿಕಾರವನ್ನು ಸ್ವೀಕರಿಸಿದ್ದಾರೆ.

ಈ ಹಿಂದೆ ಹೆಚ್‌‌ಡಿಬಿಆರ್‌‌ಟಿಎಸ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶಿವಾನಂದ ಭಜಂತ್ರಿ ಅವರು ರಾಯಚೂರು ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾಗಿ ವರ್ಗಾವಣೆ ಆಗಿದ್ದಾರೆ. ತೆರವಾದ ಸ್ಥಾನಕ್ಕೆ ಪ್ರಿಯಾಂಗ ಎಮ್. ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ವರದಿ ನಿತೀಶಗೌಡ ತಡಸ (ಪಾಟೀಲ್)

WhatsApp Group Join Now
Telegram Group Join Now
Share This Article
error: Content is protected !!