Ad imageAd image

ಬಜೆಟ್‌ ನಲ್ಲಿ ಯುವಕರಿಗೆ ನ್ಯಾಯ ಒದಗಿಸುವ ಕೆಲಸವಾಗಿಲ್ಲ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ

Bharath Vaibhav
ಬಜೆಟ್‌ ನಲ್ಲಿ ಯುವಕರಿಗೆ ನ್ಯಾಯ ಒದಗಿಸುವ ಕೆಲಸವಾಗಿಲ್ಲ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ
WhatsApp Group Join Now
Telegram Group Join Now

ಬೆಳಗಾವಿ: ಕೇಂದ್ರ ಸರ್ಕಾರದ ಬಜೆಟ್ ಮಧ್ಯಮ ವರ್ಗ, ರೈತರು ಸೇರಿದಂತೆ ಎಲ್ಲ ವರ್ಗಗಳನ್ನು ಕಡೆಗಣಿಸಿದೆ. ಬಜೆಟ್‌ ನಲ್ಲಿ ಯುವಕರಿಗೂ ನ್ಯಾಯ ಒದಗಿಸುವ ಕೆಲಸವಾಗಿಲ್ಲ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಬಣ್ಣಿಸಿದ್ದಾರೆ.

ಸಂಸತ್ತಿನಲ್ಲಿ ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡನೆ ನಂತರ ಮಾಧ್ಯಮ ಪ್ರಕಟಣೆಯಲ್ಲಿ ತಮ್ಮ ಅಭಿಪ್ರಾಯ ತಿಳಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು, ಇಡೀ ದೇಶವೇ ತತ್ತರಿಸಿರುವ ಮತ್ತು ಜನರು ಸಂಕಷ್ಟಕ್ಕೆ ಸಿಲುಕಿರುವ ಬೆಲೆ ಏರಿಕೆ ಸಮಸ್ಯೆಯನ್ನು ಬಗೆಹರಿಸುವಲ್ಲಿ ಬಜೆಟ್ ವಿಫಲವಾಗಿದೆ. ಬಜೆಟ್ ನಲ್ಲಿ ರಾಜ್ಯಕ್ಕೆ ಯಾವುದೇ ಕಲ್ಯಾಣ ಯೋಜನೆಗಳನ್ನು ಘೋಷಿಸಿಲ್ಲ. ಇದೊಂದು ನಿರಾಶಾದಾಯಕ ಬಜೆಟ್‌ ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!