ಚಿಂಚೋಳಿ: ಕಲಬುರಗಿ ಜಿಲ್ಲೆಯ ಚಿಂಚೋಳಿ ಪಟ್ಟಣದಲ್ಲಿ ತಾಲೂಕಿನ ಎಲ್ಲಾ ಗ್ರಾಮ ಲೆಕ್ಕಾಧಿಕಾರಿಗಳು ತಾಲೂಕು ದಂಡಾಧಿಕಾರಿಗಳ ಕಚೇರಿ ಎದುರುಗಡೆ ಪ್ರತಿಭಟನೆ ಮಾಡಲಾಯಿತು ಈ ಪ್ರತಿಭಟನೆಯಲ್ಲಿ ಸರ್ಕಾರಿ ನೌಕರರ ಸಂಘದ ತಾಲೂಕ ಅಧ್ಯಕ್ಷರಾದ ದೇವೇಂದ್ರಪ್ಪ ಹೋಳ್ಕರ್ ಅವರು ಪ್ರತಿಭಟನೆ ಕುರಿತು ಮಾತನಾಡಿದರು ಈ ಸಂಧರ್ಭದಲ್ಲಿ, ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ಬೆಂಗಳೂರು ತಾಲೂಕು ಘಟಕ ಚಿಂಚೋಳಿ ಅಧ್ಯಕ್ಷರಾದ ಬಸವರಾಜ. ಉಪಾಧ್ಯಕ್ಷರಾದ ಸುಮಾ B ಕಟ್ಟಿ, ಹಾಗೂ ಕಾರ್ಯದರ್ಶಿಗಳಾದ ಕಾರ್ತಿಕ್ ಸಜ್ಜನ್ ಹಾಗೂ ಖಜಾಂಚಿಗಳಾದ ಶಿವಾಜಿ ಚವಾಣ್. ತಾಲೂಕಿನ ಸಮಸ್ತ ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ : ಸುನಿಲ್ ಸಲಗರ