Ad imageAd image
- Advertisement -  - Advertisement -  - Advertisement - 

ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ,ಶ್ರೀರಾಮ್ ಸೇನೆ ಘಟಕದಿಂದ ಪ್ರತಿಭಟನೆ.

Bharath Vaibhav
ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ,ಶ್ರೀರಾಮ್ ಸೇನೆ ಘಟಕದಿಂದ ಪ್ರತಿಭಟನೆ.
WhatsApp Group Join Now
Telegram Group Join Now

ಬಾಗಲಕೋಟೆ:–  ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬಾಗಲಕೋಟೆ ಜಿಲ್ಲಾ ಶ್ರೀರಾಮ್ ಸೇನೆ ಘಟಕದಿಂದ ಪ್ರತಿಭಟನೆ ಮೂಲಕ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಕಚೇರಿಗೆ ತಲುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ಮನವಿ ಸಲ್ಲಿಸಿ ಬಾಂಗ್ಲಾ ದೇಶದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಅತ್ಯಾಚಾರ, ಹಾಗೂ ಹತ್ಯೆ ಮಾಡುತ್ತಿರುವುದನ್ನು ಉಗ್ರವಾಗಿ ಖಂಡಿತ್ತೇವೆ. ಪ್ರಧಾನ ಮಂತ್ರಿಗಳು ಬಾಂಗ್ಲಾ ದೇಶದಲ್ಲಿರುವ ಹಿಂದುಗಳನ್ನು ಸುರಕ್ಷಿತವಾಗಿ ಕರೆತರುವ ಕೆಲಸವನ್ನು ಶೀಘ್ರವೇ ಮಾಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಬಾಗಲಕೋಟೆ ಜಿಲ್ಲಾ ಶ್ರೀರಾಮ್ ಸೇನೆ ಜಿಲ್ಲಾಧ್ಯಕ್ಷರಾದ ಶಾಹಾಜಿ ಪವಾರ್ ಹಾಗೂ ಪದಾಧಿಕಾರಿಗಳು ಶ್ರೀರಾಮ್ ಸೇನೆ ಕಾರ್ಯಕರ್ತರು ಹಿಂದೂಪರ ಸಂಘಟನೆಗಳು ಭಾಗವಹಿಸಿದ್ದವು.

ವರದಿ:- ರಾಜೇಶ್. ಎಸ್. ದೇಸಾಯಿ 

WhatsApp Group Join Now
Telegram Group Join Now
Share This Article
error: Content is protected !!