Ad imageAd image

ಮಹಾಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿದ ರಮೇಶ್ ಜಾರಕಿಹೊಳಿ 

Bharath Vaibhav
ಮಹಾಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿದ ರಮೇಶ್ ಜಾರಕಿಹೊಳಿ 
WhatsApp Group Join Now
Telegram Group Join Now

ಪ್ರಯಾಗ್​ರಾಜ್ : ಮಹಾಕುಂಭಮೇಳದಲ್ಲಿ ಕರ್ನಾಟಕದ ಗಣ್ಯರು ಪುಣ್ಯಸ್ನಾನ ಮಾಡುವುದು ಮುಂದುವರಿದಿದೆ. ಗೋಕಾಕ ಬಿಜೆಪಿ ಶಾಸಕ ಮತ್ತು ರಾಜ್ಯ ಬಿಜೆಪಿ ಘಟಕದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಬಣದಲ್ಲಿ ಗುರುತಿಸಿಕೊಂಡಿರುವ ರಮೇಶ್ ಜಾರಕಿಹೊಳಿಯವರು ಸಹ ಪ್ರಯಾಗ್​ರಾಜ್ ತೆರಳಿ ಪುಣ್ಯಸ್ನಾನ ಮಾಡಿದರು.

ಅವರೊಂದಿಗೆ ಕೆಲ ಸ್ನೇಹಿತರು ಸಹ ಇದ್ದರು. ಮೊನ್ನೆಯಷ್ಟೇ ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪತ್ನಿ ಸಮೇತರಾಗಿ ಪ್ರಯಾಗ್​ರಾಜ್​ಗೆ ಅಗಮಿಸಿ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು.

WhatsApp Group Join Now
Telegram Group Join Now
Share This Article
error: Content is protected !!