Ad imageAd image

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ : ಇಬ್ಬರು ಶಂಕಿತ ಉಗ್ರರು ಕೊಲ್ಕತ್ತಾದಲ್ಲಿ ಅರೆಸ್ಟ್ 

Bharath Vaibhav
WhatsApp Group Join Now
Telegram Group Join Now

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ 43 ದಿನಗಳಿಂದ ತಲೆಮರೆಸಿಕೊಂಡಿದ್ದ ಶಿವಮೊಗ್ಗ ಐಸಿಸ್ ಮಾಡ್ಯೂಲ್ ನ ಇಬ್ಬರು ಮೋಸ್ಟ್ ವಾಂಟೆಡ್ ಶಂಕಿತ ಉಗ್ರರನ್ನು ಕೊಲ್ಕತ್ತಾ ಸಮೀಪ ಬಂಧಿಸಿದ ಎನ್‌ಐಎ ಅಧಿಕಾರಿಗಳು ತಡರಾತ್ರಿ ಬೆಂಗಳೂರಿಗೆ ಕರೆತಂದಿದ್ದಾರೆ.

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮುಸಾವಿರ್ ಹುಸೇನ್ ಬಾಂಬ್ ಇಟ್ಟ ಉಗ್ರನಾಗಿದ್ದಾನೆ. ಅಬ್ದುಲ್ ಮತಿನ್ ತಾಹಾ ಸ್ಪೋಟಕ್ಕೆ ಮಾರ್ಗದರ್ಶನ ನೀಡಿದ್ದ. ಇಬ್ಬರನ್ನು ತಡರಾತ್ರಿ ಬೆಂಗಳೂರಿಗೆ ಕರೆತಂದ ಎನ್‌ಐಎ ಅಧಿಕಾರಿಗಳು ಮಡಿವಾಳದ ಎಫ್‌ಎಸ್‌ಎಲ್ ಸೆಂಟರ್ ಬಳಿ ವಿಚಾರಣೆ ನಡೆಸಲಿದ್ದಾರೆ. ಇಂದು ನ್ಯಾಯಾಧೀಶರ ಮುಂದೆ ಇಬ್ಬರನ್ನು ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಎನ್‌ಐಎ ವಶಕ್ಕೆ ಪಡೆದುಕೊಳ್ಳಲಿದೆ.

WhatsApp Group Join Now
Telegram Group Join Now
Share This Article
error: Content is protected !!