Ad imageAd image

ಕುಂಬಾರ ಪೇಟೆಯ ಬಸವೇಶ್ವರ ದೇವಸ್ಥಾನದ ರಥೋತ್ಸವ

Bharath Vaibhav
WhatsApp Group Join Now
Telegram Group Join Now

ಮುದಗಲ್: ಪಟ್ಟಣದ ಕುಂಬಾರ ಪೇಟೆಯ ಬಸವೇಶ್ವರ ದೇವಸ್ಥಾನದ ರಥೋತ್ಸವ ಶುಕ್ರವಾರ ಜರುಗಿತು.

ರಥೋತ್ಸವಕ್ಕೆ ಅಂಕಲಗಿ ಮಠದ ಫಕ್ಕಿರೇಶ್ವರ ಸ್ವಾಮೀಜಿ, ಜನ ಜಾಗೃತಿ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷೆ ಶಶಿಕಲಾ ಭೋವಿ, ವೈದ್ಯ ಅಯ್ಯಪ್ಪ ಬನ್ನಿಗೋಳ, ಮಲ್ಲಪ್ಪ ಮಾಟೂರು ಸೇರಿದಂತೆ ಇನ್ನಿತರ ಭಕ್ತರು ಇದ್ದರು.

ವರದಿ : ಮಂಜುನಾಥ ಕುಂಬಾರ

WhatsApp Group Join Now
Telegram Group Join Now
Share This Article
error: Content is protected !!