Ad imageAd image
- Advertisement -  - Advertisement -  - Advertisement - 

ಬಿಜೆಪಿಯಲ್ಲಿ ಕೆಲವರನ್ನು ಒದರಲು ಇಟ್ಟುಕೊಂಡಿದ್ದಾರೆ. : ಯತ್ನಾಳ್ ವಿರುದ್ಧ ಆರ್.ಬಿ ತಿಮ್ಮಾಪುರ ವಾಗ್ದಾಳಿ

Bharath Vaibhav
ಬಿಜೆಪಿಯಲ್ಲಿ ಕೆಲವರನ್ನು ಒದರಲು ಇಟ್ಟುಕೊಂಡಿದ್ದಾರೆ. : ಯತ್ನಾಳ್ ವಿರುದ್ಧ ಆರ್.ಬಿ ತಿಮ್ಮಾಪುರ ವಾಗ್ದಾಳಿ
WhatsApp Group Join Now
Telegram Group Join Now

ಕೊಪ್ಪಳ : ಮನೆಯಲ್ಲಿ ಚಾಕು ಇರೋದು ಈರಳ್ಳಿ ಹೆಚ್ಚಲು ಮಾತ್ರ ಅಲ್ಲ ಅನ್ನೋ ಯತ್ನಾಳ್ ಹೇಳಿಕೆಗೆ ಸಚಿವ ಆರ್.ಬಿ ತಿಮ್ಮಾಪುರ ವಾಗ್ದಾಳಿ ನಡೆಸಿದ್ದು, ಬಿಜೆಪಿಯವರು ಕೆಲವರನ್ನು ನಾಯಿಗಳನ್ನು ಇಟ್ಟುಕೊಂಡಂತೆ ಒದರಲು ಇಟ್ಟುಕೊಂಡಿದ್ದಾರೆ ಎಂದು ನಾಲಿಗೆ ಹರಿಬಿಟ್ಟಿದ್ದಾರೆ.

ಇಂದು ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮನೆಯಲ್ಲಿ ಚಾಕು ಇರೋದು ಈರಳ್ಳಿ ಹೆಚ್ಚಲು ಮಾತ್ರ ಅಲ್ಲ ಅನ್ನೋ ಯತ್ನಾಳ ಹೇಳಿಕೆ ವಿಚಾರವಾಗಿ, ಯತ್ನಾಳ್ ಮಾತಿಗೆ ಯಾರೂ ಬೆಲೆ ಕೊಡಲ್ಲ.

ಬಿಜೆಪಿಯಲ್ಲಿ ಕೆಲವರನ್ನು ಒದರಲು ಇಟ್ಟುಕೊಂಡಿದ್ದಾರೆ.ಬಿಜೆಪಿಯವರು ಕೆಲವರನ್ನು ನಾಯಿಗಳನ್ನು ಇಟ್ಟುಕೊಂಡಂತೆ ಒದರಲು ಇಟ್ಟು ಕೊಂಡಿರುತ್ತಾರೆ. ಹೀಗಾಗಿ ದಿನವಿಡೀ ಒದರುತ್ತಿರುತ್ತಾರೆ ಅದಕ್ಕೆ ಏನೂ ಮಾಡೋಕಾಗಲ್ಲ ಎಂದರು.

 

WhatsApp Group Join Now
Telegram Group Join Now
Share This Article
error: Content is protected !!