Ad imageAd image

ರೇಣುಕಾಸ್ವಾಮಿ ಕೊಲೆ ಪ್ರಕರಣ : ನಾಳೆ ಆರೋಪಿಗಳ ನ್ಯಾಯಾಂಗ ಬಂಧನ

Bharath Vaibhav
ರೇಣುಕಾಸ್ವಾಮಿ ಕೊಲೆ ಪ್ರಕರಣ : ನಾಳೆ ಆರೋಪಿಗಳ ನ್ಯಾಯಾಂಗ ಬಂಧನ
WhatsApp Group Join Now
Telegram Group Join Now

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತು ಗ್ಯಾಂಗ್ ಜೈಲು ಸೇರಿದ್ದಾರೆ. ನಾಳೆ ಆರೋಪಿಗಳ ನ್ಯಾಯಾಂಗ ಬಂಧನ ಮುಕ್ತಾಯಗೊಳ್ಳಲಿದೆ. ಈ ನಡುವೆ ನಟ ದರ್ಶನ್ ಜಾಮೀನು ಸಲ್ಲಿಸಲಿದ್ದು, ಅದರ ವಿಚಾರಣೆ ನಾಳೆ ನಡೆಯಲಿದೆ.

ವಿಡಿಯೋ ಕಾನ್ಸರೆನ್ಸ್ ಮೂಲಕ ಬೆಂಗಳೂರಿನ 24 ನೇ ಎಸಿಎಂಎಂ ಆರೋಪಿಗಳನ್ನು ನಾಳೆ ಪೊಲೀಸರು ಹಾಜರುಪಡಿಸಲಿದ್ದಾರೆ.ದರ್ಶನ್ ಜಾಮೀನನ ಅರ್ಜಿ ವಿಚಾರಣೆಗೊಳ್ಳಲಿದ್ದು, ದರ್ಶನ್‌ ಭವಿಷ್ಯ ನಿರಾಧರಗೊಳ್ಳಲಿದೆ.

ಈಗಾಗಲೇ 3991 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದ್ದು ದಾಸನಿಗೆ ಕಾನೂನು ಕುಣಿಕೆ ಇನ್ನಷ್ಟು ಬಿಗಿಯಾಗಿದೆ. ಇದರ ನಡುವೆ ನಾಳೆ ದರ್ಶನ್ ಜಾಮೀನಿಗೆ ಕೂಡ ಅರ್ಜಿ ಸಲ್ಲಿಕೆ ಮಾಡಲಿದ್ದಾರೆ. ಇತ್ತ ದರ್ಶನ್‌ ಅಭಿಮಾನಿಗಳು ಬಾಸ್‌ ಹೊರ ಬರಲೆಂದು ಕಾಯುತ್ತಿದ್ದಾರೆ. ನಾಳೆ ಈ ಕುರಿತು ಎಲ್ಲ ಪ್ರಶ್ನೆಗೂ ಉತ್ತರ ಸಿಗಲಿದ್ದು, ಏನಾಗಲಿದೆ ಎಂದು ಕಾದು ನೋಡಬೇಕಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!