Ad imageAd image

ದರ್ಶನ್ ಗ್ಯಾಂಗ್ ನಿಂದ ಹತ್ಯೆಯಾಗಿದ್ದ ರೇಣುಕಾಸ್ವಾಮಿ ಸಮಾಧಿ ಧ್ವಂಸ

Bharath Vaibhav
ದರ್ಶನ್ ಗ್ಯಾಂಗ್ ನಿಂದ ಹತ್ಯೆಯಾಗಿದ್ದ ರೇಣುಕಾಸ್ವಾಮಿ ಸಮಾಧಿ ಧ್ವಂಸ
WhatsApp Group Join Now
Telegram Group Join Now

ಚಿತ್ರದುರ್ಗ : ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿಯನ್ನು ಧ್ವಂಸ ಮಾಡಲಾಗಿದೆ ಎಂದು ವರದಿಯಾಗಿದೆ. ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ನಾಮಫಲಕ ಧ್ವಂಸ ಮಾಡಲಾಗಿದೆ. ಲೇಔಟ್ ನಿರ್ಮಾಣ ವೇಳೆ ಸಮಾಧಿಗೆ ಧಕ್ಕೆಯಾಗಿರುವ ಶಂಕೆ ವ್ಯಕ್ತವಾಗಿದೆ.

ನಟ ದರ್ಶನ್​​ ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಕಾರಣ 2024ರ ಜೂನ್​​ ತಿಂಗಳಿನಲ್ಲಿ ರೇಣುಕಾಸ್ವಾಮಿಯನ್ನು ನಟ ದರ್ಶನ್ ಅಂಡ್‌ ಗ್ಯಾಂಗ್‌ ಕೊಲೆ ಮಾಡಿರುವ ಆರೋಪವನ್ನು ಎದುರಿಸುತ್ತಿದ್ದಾರೆ.

ಸದ್ಯ ರೇಣುಕಾಸ್ವಾಮಿ ಹತ್ಯೆ ಕೇಸ್​​ ವಿಚಾರವಾಗಿ ಪ್ರಮುಖ ಆರೋಪಿಗಳಾದ ನಟ ದರ್ಶನ್​​, ಪವಿತ್ರಾ ಸೇರಿ ಗ್ಯಾಂಗ್​​ ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಖೈದಿಯಾಗಿ ಇದ್ದಾರೆ. ಇನ್ನೂ ನಾಳೆ ಡೆವಿಲ್ ಸಿನಿಮಾ ಬಿಡುಗಡೆಯಾಗಲಿದ್ದು, ಅಭಿಮಾನಿಗಳು ದರ್ಶನ್‌ ಅವರನ್ನು ನೋಡಲು ಕಾಯುತ್ತಿದ್ದಾರೆ.

ಈಗಾಗಲೇ ಅಭಿಮಾನಿಗಳು ಸಿನಿಮಾದ ಪ್ರಚಾರವನ್ನು ಅದ್ದೂರಿಯಾಗಿ ಆಗಮಿಸಲಿದ್ದು, ನಾಳೆ ಖುದ್ದು ದರ್ಶನ್ ಪತ್ನಿ ವಿಜಯಲಕ್ಸಮಿಯವರು ಅಭಿಮಾನಿಗಳ ಜೊತೆಗೆ ನರ್ತಕಿ ಸಿನಿಮಾ ಮಂದಿರದಲ್ಲಿ ನೋಡಲಿದ್ದಾರೆ ಎನ್ನಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!