Ad imageAd image

ಸಂತ್ರಸ್ತರಿಗಾಗಿ ಎಲ್ ಐಸಿಯಿಂದ ನಿಯಮ ಸಡಿಲು

Bharath Vaibhav
ಸಂತ್ರಸ್ತರಿಗಾಗಿ ಎಲ್ ಐಸಿಯಿಂದ ನಿಯಮ ಸಡಿಲು
WhatsApp Group Join Now
Telegram Group Join Now

ಅಹಮದಾಬಾದ್: ಗುಜರಾತ್ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಗುರುವಾರ ಏರ್ ಇಂಡಿಯಾ ವಿಮಾನ ಪತನವಾಗಿ 241 ಪ್ರಯಾಣಿಕರು ಮತ್ತು ಸಿಬ್ಬಂದಿ ಸೇರಿದಂತೆ ಒಟ್ಟು 265 ಜನ ಮೃತಪಟ್ಟಿದ್ದಾರೆ.

ಭಾರತೀಯ ಜೀವ ವಿಮಾ ನಿಗಮ(LIC) ಶುಕ್ರವಾರ ಏರ್ ಇಂಡಿಯಾ ವಿಮಾನ ಅಪಘಾತ ಸಂತ್ರಸ್ತರಿಗೆ ಕ್ಲೈಮ್ ಸೆಟಲ್ಮೆಂಟ್ ಪ್ರಕ್ರಿಯೆಯನ್ನು ಸಡಿಲಗೊಳಿಸಿದೆ ಮತ್ತು ಪ್ರಕ್ರಿಯೆಯನ್ನು ತ್ವರಿತಗೊಳಿಸಿರುವುದಾಗಿ ತಿಳಿಸಿದೆ.

ವಿಮಾನ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳನ್ನು ಬೆಂಬಲಿಸಲು ನಿಗಮವು ಬದ್ಧವಾಗಿದೆ ಮತ್ತು ಕ್ಲೈಮ್ ಸೆಟಲ್ಮೆಂಟ್ ಪ್ರಕ್ರಿಯೆ ತ್ವರಿತಗೊಳಿಸುವುದಾಗಿ ಎಲ್ ಐಸಿ ಹೇಳಿದೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!