Ad imageAd image

ನೇಣು ಬಿಗಿದುಕೊಂಡು ಸಾಹಿತಿ ಪುಟ್ಟಸ್ವಾಮಿ ಆತ್ಮಹತ್ಯೆ

Bharath Vaibhav
ನೇಣು ಬಿಗಿದುಕೊಂಡು ಸಾಹಿತಿ ಪುಟ್ಟಸ್ವಾಮಿ ಆತ್ಮಹತ್ಯೆ
WhatsApp Group Join Now
Telegram Group Join Now

ರಾಮನಗರ : ನೇಣು ಬಿಗಿದುಕೊಂಡು ಸಾಹಿತಿ, ಪರಿಸರವಾದಿ ಭೂಹಳ್ಳಿ ಪುಟ್ಟಸ್ವಾಮಿ ಭಾನುವಾರ ತಡರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಚನ್ನಪಟ್ಟಣ ತಾಲೂಕಿನ ಭೂಹಳ್ಳಿ ಗ್ರಾಮದ ಭೂಹಳ್ಳಿ ಪುಟ್ಟಸ್ವಾಮಿ ಸಾಹಿತಿ ಹಾಗೂ ಪರಿಸರವಾದಿಗಳಾಗಿದ್ದರು. ಚನ್ನಪಟ್ಟಣ ಪಾರ್ವತಿ ಥಿಯೇಟರ್ ರಸ್ತೆಯ ಬಳಿ ರೂಮ್ ಮಾಡಿಕೊಂಡಿದ್ದ ಅವರು ನೇಣಿಗೆ ಶರಣಾಗಿದ್ದಾರೆ.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!