Ad imageAd image

ಸತೀಶ ಜಾರಕಿಹೊಳಿ ಹಾಗೂ ಯುವ ನಾಯಕ ರಾಹುಲ ಜಾರಕಿಹೊಳಿ ಹಿಲ್ ಗಾರ್ಡನ್ ಗೃಹ ಕಚೇರಿಯಲ್ಲಿ ಜನತಾ ದರ್ಶನ

Bharath Vaibhav
WhatsApp Group Join Now
Telegram Group Join Now

ಗೋಕಾಕ್ : ದಿನಾಂಕ 26-05-2024 ರಂದು ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಸತೀಶ ಜಾರಕಿಹೊಳಿ ಹಾಗೂ ಯುವ ನಾಯಕ ರಾಹುಲ ಜಾರಕಿಹೊಳಿ  ಗೋಕಾಕ ನಗರದ ಹಿಲ್ ಗಾರ್ಡನ್ ಗೃಹ ಕಚೇರಿಯಲ್ಲಿ ಜನತಾ ದರ್ಶನವನ್ನು ಹಮ್ಮಿಕೊಂಡು ಜಿಲ್ಲೆಯ ವಿವಿಧಡೆಯಿಂದ ಆಗಮಿಸಿದ್ದ ಸಾರ್ವಜನಿಕರ ಅಹವಾಲು ಆಲಿಸಿ, ಸಮಸ್ಯೆಗಳಿಗೆ ಸ್ಪಂದಿಸಿದರು.

ಈ ಸದರ್ಭದಲ್ಲಿ ಆಪ್ತ ಸಹಾಯಕರಾದ  ಅರವೀಂದ ಅಣ್ಣಾ ಕಾರ್ಚಿ. ಪಾಂಡು ಮನ್ನಿಕೇರಿ. ಮಾರುತಿ ಗುಟ್ಟಗುದ್ದಿ.ಹಾಗೂ ಇನ್ನಿತರ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ : ರಾಜು ಮುಂಡೆ

WhatsApp Group Join Now
Telegram Group Join Now
Share This Article
error: Content is protected !!