Ad imageAd image

ಚoದಣವನ ಉದ್ಯಾನಕ್ಕೆ ಸಚಿವರಾದ ಸತೀಶ್ ಜಾರಕಿಹೊಳಿ ಭೇಟಿ

Bharath Vaibhav
ಚoದಣವನ ಉದ್ಯಾನಕ್ಕೆ ಸಚಿವರಾದ ಸತೀಶ್ ಜಾರಕಿಹೊಳಿ ಭೇಟಿ
WhatsApp Group Join Now
Telegram Group Join Now

ಹುಕ್ಕೇರಿ:  ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಹುಕ್ಕೇರಿ ತಾಲೂಕಿನ ಬೆಣಿವಾಡ ಗ್ರಾಮದಲ್ಲಿರುವ ಚಂದನವನ ಉದ್ಯಾನಕ್ಕೆ  ಭೇಟಿ ನೀಡಿದರು.

ಗ್ರಾಮೀಣ ಸೊಗಡಿನಿಂದ ಕೂಡಿರುವ ಈ ಸುಂದರ ಉದ್ಯಾನವನಕ್ಕೆ ಹೆಚ್ಚು ಪ್ರವಾಸಿಗರು ಭೇಟಿ ನೀಡಿ,ಪ್ರೋತ್ಸಾಹಿಸುವ ಕೆಲಸ ಮಾಡಬೇಕಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮದಮಕ್ಕನಾಳ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ಕೊಟ್ಟು, ಕುಂದುಕೊರತೆಗಳನ್ನು ಆಲಿಸಿದರು.

ವರದಿ: ರಾಜು ಮುಂಡೆ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!