Ad imageAd image

ಪಿಯು ಫಲಿತಾಂಶ: ವಿದ್ಯಾರ್ಥಿಗಳಿಗೆ ವಿಶ್ ಮಾಡಿದ ಸಚಿವ ಸತೀಶ್‌ ಜಾರಕಿಹೊಳಿ

Bharath Vaibhav
ಪಿಯು ಫಲಿತಾಂಶ: ವಿದ್ಯಾರ್ಥಿಗಳಿಗೆ ವಿಶ್ ಮಾಡಿದ ಸಚಿವ ಸತೀಶ್‌ ಜಾರಕಿಹೊಳಿ
WhatsApp Group Join Now
Telegram Group Join Now

ಬೆಳಗಾವಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ವಿಷಯ ತಿಳಿಸಿದ ಅವರು, ಈ ಬಾರಿ ದ್ವಿತೀಯ ಪಿಯು ಫಲಿತಾಂಶದಲ್ಲಿ ಬೆಳಗಾವಿ ಶೈಕ್ಷಣಿಕ ಜಿಲ್ಲೆ (ಶೇ 65.37) ರಾಜ್ಯಕ್ಕೆ 26ನೇ ಸ್ಥಾನ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ (ಶೇ 66.76) 24ನೇ ಸ್ಥಾನ ಪಡೆದುಕೊಂಡಿದ್ದು, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳ ಭವಿಷ್ಯ ಮುಂದಿನ ದಿನಗಳಲ್ಲಿ ಉಜ್ವಲವಾಗಲಿ ಎಂದು ಹಾರೈಸಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!