Ad imageAd image
- Advertisement -  - Advertisement -  - Advertisement - 

ಸರಣಿ ಅಪಘಾತ – ಅದ್ರಷ್ಟಾವಶ ಎಲ್ಲರೂ ಪ್ರಾಣಪಾಯದಿಂದ ಪಾರು

Bharath Vaibhav
ಸರಣಿ ಅಪಘಾತ – ಅದ್ರಷ್ಟಾವಶ ಎಲ್ಲರೂ ಪ್ರಾಣಪಾಯದಿಂದ ಪಾರು
WhatsApp Group Join Now
Telegram Group Join Now

ಕಲಘಟಗಿ : -ಕಲಘಟಗಿ ಸಮೀಪ ದೇವಿಕೊಪ್ಪ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಒಂಬತ್ತು ಗಂಟೆಗೆ ಸರಣಿ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಕೆ ಎಸ್ ಆರ್ ಸಿ ಬಸ ಎರಡು ಕಾರಗಳು ಹಾಗೂ ಒಂದು ಟ್ಯಾಂಕರ್ ಲಾರಿ ಜಕಮ್ ಗೊಂಡಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿಸದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅದ್ರಷ್ಟಾವಶ ಯಾವದೇ ಪ್ರಾಣಪಾಯ ಸಂಭವಿಸಿಲ್ಲ.

ಸ್ಥಳಕ್ಕೆ ಕಲಘಟಗಿ ಪೊಲೀಸ್ ಠಾಣೆಯ ಸಿಬ್ಬಂದಿ ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ.

ವರದಿ:- ನಿತೀಶ್ ಗೌಡ

WhatsApp Group Join Now
Telegram Group Join Now
Share This Article
error: Content is protected !!