Ad imageAd image

ಸಿಎಂ ಬದಲಾವಣೆಯಾದ್ರೆ ನಾನೂ ಕೂಡ ಸ್ಪರ್ಧೆ ಮಾಡ್ತೇನೆ : ಶಾಮನೂರು ಶಿವಶಂಕರಪ್ಪ 

Bharath Vaibhav
ಸಿಎಂ ಬದಲಾವಣೆಯಾದ್ರೆ ನಾನೂ ಕೂಡ ಸ್ಪರ್ಧೆ ಮಾಡ್ತೇನೆ : ಶಾಮನೂರು ಶಿವಶಂಕರಪ್ಪ 
WhatsApp Group Join Now
Telegram Group Join Now

ದಾವಣಗೆರೆ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಚರ್ಚೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾಂಗ್ರೆಸ್ ನ ಹಿರಿಯ ಶಾಸಕರೇ ತಾವೂ ಕೂಡ ಸಿಎಂ ಸ್ಥಾನದ ಆಕಾಂಕ್ಷಿಗಳೆಂದು ಬಹಿರಂಗವಾಗಿ ಹೇಳಿಕೆ ನಿಡುತ್ತಿರುವುದು ಅಚ್ಚರಿಗೆ ಕಾರಣವಾಗಿದೆ.

ಶಾಸಕ ಆರ್.ವಿ.ದೇಶಪಾಂಡೆ, ಸಚಿವ ಎಂ.ಬಿ.ಪಾಟೀಲ್ ಬಳಿಕ ಇದೀಗ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ತಾನೂ ಕೂಡ ಸಿಎಂ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತೇನೆ ಎಂದಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಮನೂರು ಶಿವಶಂಕರಪ್ಪ, ಸಿಎಂ ಬದಲಾವಣೆಯಾದ್ರೆ ನಾನೂ ಕೂಡ ಸಿಎಂ ಸ್ಥಾನಕ್ಕೆ ಸ್ಪರ್ಧೆ ಮಾಡ್ತೇನೆ. ಇಲ್ಲಿ ಜೂನಿಯರ್, ಸೀನಿಯರ್ ಎಂಬ ಪ್ರಶ್ನೆ ಬರಲ್ಲ. ಪ್ರಸಂಗ ಬಂದರೆ ನಾನೂ ಕೂಡ ಸ್ಪರ್ಧೆ ಮಾಡುತ್ತೇನೆ, ಬಿಡುವುದಿಲ್ಲ ಎಂದು ಹೇಳಿದ್ದಾರೆ.

ರಾಜಕೀಯದಲ್ಲಿ ಯಾವುದೇ ಜೂನಿಯರ್, ಸೀನಿಯರ್ ಎಂಬ ಪ್ರಶ್ನೆ ಬರುವುದಿಲ್ಲ. ಯಾರಿಗೆ ಬಹುಮತ ಸಿಗುತ್ತೋ, ಹೈಕಮಾಂಡ್ ಒಪ್ಪಿದ್ರೆ ಅವರು ಸಿಎಂ ಆಗ್ತಾರೆ ಎಂದು ಹೇಳಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!