Ad imageAd image

ಅಂಜಲಿ ಹತ್ಯೆ ಮಾಡಿದವನಿಗೆ ಉಗ್ರ ಶಿಕ್ಷೆಯಾಗಲಿ: ಶರಣಪ್ಪ ಕಟ್ಟಿಮನಿ

Bharath Vaibhav
WhatsApp Group Join Now
Telegram Group Join Now

ಮುದಗಲ್ಲ : -ಅಂಬಿಗರ ಸಮಾಜದ ಯುವತಿ ಅಂಜಲಿ ಅಂಬಿಗೇರ ಅವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದವನಿಗೆ ಉಗ್ರ ಶಿಕ್ಷೆಯಾಗಲೆಬೇಕು.ಹಾಗೂ ಸರ್ಕಾರವು ಅಂಜಲಿ ಕುಟುಂಬಕ್ಕೆ ಪರಿಹಾರ ನೀಡಬೇಕು

ಎಂದು ಲಿಂಗಸೂರು ತಾಲ್ಲೂಕಿನ ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕರಾದ ಶರಣಪ್ಪ ಕಟ್ಟಿಮನಿ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಹುಬ್ಬಳ್ಳಿ ಪಟ್ಟಣದ ವೀರಾಪುರ,ಓಣಿಯಲ್ಲಿರುವ ಅಂಜಲಿ ಅಂಬಿಗೇರ ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಮನೆಯೊಳಕ್ಕೆ ನುಗ್ಗಿ ಯುವತಿಯನ್ನು ಮನ ಬಂದಂತೆ ಚಾಕುವಿನಿಂದ ಇರಿದು ಕೊಂದ ಪಾಪಿ ದುಷ್ಕರ್ಮಿಗೆ ಕಠಿಣ ಶಿಕ್ಷೆ ಯಾಗಬೇಕು ಇಂಥ ಅಮಾನುಷ ಕೃತ್ಯಕೆ.ತೀವ್ರ ಖಂಡಿಸಿದ್ದಾರೆ.

ವರದಿ:- ಮಂಜುನಾಥ ಕುಂಬಾರ

WhatsApp Group Join Now
Telegram Group Join Now
Share This Article
error: Content is protected !!