Ad imageAd image

ಸಾಂಬ್ರಾ ಗ್ರಾಮ ದೇವತೆಯಾದ ಶ್ರೀ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವ,ಆಶೀರ್ವಾದ ಪಡೆದ

Bharath Vaibhav
WhatsApp Group Join Now
Telegram Group Join Now

ಬೆಳಗಾವಿ:-ಸಾಂಬ್ರಾ ಗ್ರಾಮ ದೇವತೆಯಾದ ಶ್ರೀ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವ ದಂದು ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಶ್ರೀ ಶುಭಾಷ್ ಪಾಟೀಲ್ ಅವರು ಉಡಿ ತುಂಬಿ ಆಶೀರ್ವಾದ ಪಡೆದುಕೊಂಡರು.

ಸುಮಾರು 18 ವರ್ಷಗಳ ನಂತರ ನಡೆಯುತ್ತಿರುವ ಬೆಳಗಾವಿ ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ ಬರುವ ಸಾಂಬ್ರಾ ಗ್ರಾಮ ದೇವತೆಯಾದ ಶ್ರೀ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವ ದಂದು ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಶ್ರೀ ಶುಭಾಷ್ ಪಾಟೀಲ್ ಅವರು ಉಡಿ ತುಂಬಿ ಆಶೀರ್ವಾದ ಪಡೆದುಕೊಂಡರು.

ಈ ಸಂದರ್ಭದಲ್ಲಿ ಬೆಳಗಾವಿ ಗ್ರಾಮಾಂತರ ಮಾಜಿ ಶಾಸಕರು ಬೆಳಗಾವಿ ಗ್ರಾಮಾಂತರ ಶ್ರೀ ಸಂಜಯ ಪಾಟೀಲ. ಯುವ ಮುಖಂಡರು ಶ್ರೀ ಮುರುಗೇಂದ್ರ ಗೌಡ ಪಾಟೀಲ. ಬಿಜೆಪಿ ಸಾಮಾಜಿಕ ಜಾಲತಾಣ ರಾಜ್ಯ ಸಮಿತಿ ಸದಸ್ಯರು ಶ್ರೀ ನಿತಿನ್ ಚೌಗುಲೆ. ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲಾ ಎ ಸಿ ಮೋರ್ಚಾ ಅಧ್ಯಕ್ಷರು ಶ್ರೀ ಯಲೇಶ ಕೋಲಕಾರ ಬೆಳಗಾವಿ ಗ್ರಾಮಾಂತರ ಜಿಲ್ಲಾ ಮಾದ್ಯಮ ಸಹ ಸಂಚಾಲಕರು ಶ್ರೀ ಬಾಳೇಶ ಚವ್ವನ್ನವರ ಶ್ರೀ ವಿಠ್ಠಲ ಸಾಯನ್ನವರ ಹಾಗೂ ಊರಿನ ಪ್ರಮುಖರ ಬಿಜೆಪಿ ಮುಖಂಡ ಉಪಸ್ಥಿತರಿದ್ದರು.

ವರದಿ:-ಪ್ರತೀಕ ಚಿಟಗಿ

WhatsApp Group Join Now
Telegram Group Join Now
Share This Article
error: Content is protected !!