Ad imageAd image

ಕನ್ನಡ ಪರ ಹೋರಾಟಗಾರರ ಮೇಲಿನ ಕೇಸ್ ಗಳ ವಾಪಾಸ್ : ಸಿದ್ಧರಾಮಯ್ಯ ಘೋಷಣೆ 

Bharath Vaibhav
ಕನ್ನಡ ಪರ ಹೋರಾಟಗಾರರ ಮೇಲಿನ ಕೇಸ್ ಗಳ ವಾಪಾಸ್ : ಸಿದ್ಧರಾಮಯ್ಯ ಘೋಷಣೆ 
WhatsApp Group Join Now
Telegram Group Join Now

ಬೆಂಗಳೂರು: ಕನ್ನಡ ಪರ ಹೋರಾಟಗಾರರ ಮೇಲೆ ಇರುವಂತ ಕೇಸ್ ಗಳನ್ನು ವಾಪಾಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.

ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವಂತ ಜನರಾಜ್ಯೋತ್ಸವ-2025 ಕಾರ್ಯಕ್ರಮವನ್ನು ಬಳಿಕ ಮಾತನಾಡಿದಂತ ಅವರು, ಕನ್ನಡ ಪರ ಹೋರಾಟಗಾರರ ವಿರುದ್ಧದ ಕೇಸ್ ವಾಪಾಸ್ ಪಡೆಯಲಾಗುತ್ತದೆ.ಕೇಸ್ ವಾಪಾಸ್ ಪಡೆಯುವ ಕುರಿತಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಜೊತೆಗೆ ಚರ್ಚಿಸುತ್ತೇನೆ ಎಂದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!