Ad imageAd image
- Advertisement -  - Advertisement -  - Advertisement - 

ಸಿದ್ದರಾಮಯ್ಯ ಅವರಿಗೆ ಕರ್ಮ ರಿಟರ್ನ್ ಆಗಿದೆ : ಜನಾರ್ದನ ರೆಡ್ಡಿ ಟಾಂಗ್ 

Bharath Vaibhav
ಸಿದ್ದರಾಮಯ್ಯ ಅವರಿಗೆ ಕರ್ಮ ರಿಟರ್ನ್ ಆಗಿದೆ : ಜನಾರ್ದನ ರೆಡ್ಡಿ ಟಾಂಗ್ 
WhatsApp Group Join Now
Telegram Group Join Now

ಬೆಂಗಳೂರು: ಮುಡಾ ಹಗರಣ ಖಂಡಿಸಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಜಂಟಿ ಪಾದಯಾತ್ರೆ ಆರಂಭಿಸಿದ್ದು, ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕರು ಮುಗಿಬಿದ್ದು ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಮಾಜಿ ಸಚಿವ, ಶಾಸಕ ಜನಾರ್ಧನ ರೆಡ್ಡಿ ಕೂಡ ಸಾಥ್ ನೀಡಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.ಸಿದ್ದರಾಮಯ್ಯ ಅವರಿಗೆ ಕರ್ಮ ರಿಟರ್ನ್ ಆಗಿದೆ ಎಂದು ಟಾಂಗ್ ನೀಡಿದ್ದಾರೆ.

ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ ಸಿದ್ದರಾಮಯ್ಯ ಬಳ್ಳಾರಿವರೆಗೆ ಪಾದಯಾತ್ರೆ ಮಾಡಿದ್ದರು. ಇಂದು ಸಿಎಂ ಸಿದ್ದರಾಮಯ್ಯ ಕುಟುಂಬವೇ ಹಗರಣದಲ್ಲಿ ಸಿಲುಕಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಪಾದಯಾತ್ರೆ ನಡೆಸುತ್ತಿದ್ದೇವೆ. ಕರ್ಮ ರಿಟರ್ನ್ ಆಗಿದೆ. ದೇವರು ಎಲ್ಲವನ್ನೂ ನೋಡುತ್ತಿರುತ್ತಾನೆ ಎಂದು ಹೇಳಿದರು.

WhatsApp Group Join Now
Telegram Group Join Now
Share This Article
error: Content is protected !!