Ad imageAd image

ವಿಬಿ-ಜಿ ರಾಮ್ ಜಿ ಕಾಯ್ದೆ ಸ್ಥಗಿತಗೊಳಿಸಿ : ಮೋದಿಗೆ ಸಿದ್ದರಾಮಯ್ಯ ಪತ್ರ

Bharath Vaibhav
ವಿಬಿ-ಜಿ ರಾಮ್ ಜಿ ಕಾಯ್ದೆ ಸ್ಥಗಿತಗೊಳಿಸಿ : ಮೋದಿಗೆ ಸಿದ್ದರಾಮಯ್ಯ ಪತ್ರ
WhatsApp Group Join Now
Telegram Group Join Now

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಗೆ ಇದೀಗ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ವಿಬಿ-ಜಿ ರಾಮ್ ಜಿ ಕಾಯ್ದೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ ಹೊಸ ಕಾಯ್ದೆಯು ಉದ್ಯೋಗ ಖಾತರಿ ತತ್ವಕ್ಕೆ ಮಾರಕವಾಗಿದೆ.

ಈ ಹಿಂದಿನ ಮನರೇಗಾ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರದ್ದು 90% ಹಾಗೂ 10% ರಾಜ್ಯದ ಹಂಚಿಕೆಯಾಗಿದ್ದು ಈಗಿನ ಕಾಯ್ದೆಯು ರಾಜ್ಯ ಸರ್ಕಾರದ ಆರ್ಥಿಕತೆಗೆ ಹೊರೆಯಾಗಲಿದೆ.

ಹೊಸ ಕಾಯ್ದೆಯು 258 ಮತ್ತು 250ನೇ ವಿಧಿಯ ಉಲ್ಲಂಘನೆಯಾಗಿದೆ. ರಾಜ್ಯಗಳ ಜೊತೆಗೆ ಚರ್ಚೆ ನಡೆಸದೆ ಇದನ್ನು ಜಾರಿಗೆ ತರಲಾಗಿದೆ.

ಈ ವಿಧಾನವು ಸಹಕಾರಿ ಒಕ್ಕೂಟದ ನಾಶಕ್ಕೆ ದಾರಿಯಾಗಿದೆ ಹಾಗಾಗಿ ವಿವಿಜಿ ರಾಮ್ ಜಿ ಕಾಯಿದೆ ಸ್ಥಗಿತಗೊಳಿಸುವಂತೆ ಪತ್ರ ಬರೆದಿದ್ದು ಸಮೃದ್ಧ ಭಾರತ ನಿರ್ಮಿಸಬೇಕೆಂದು ಮನವಿ ಮಾಡುತ್ತೇನೆ ಎಂದು ಪ್ರಧಾನಿಗೆ ಪತ್ರ ಬರೆದು ಸಿಎಂ ಸಿದ್ದರಾಮಯ್ಯ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!