Ad imageAd image

ಎಸ್. ಎಂ. ಪಾಟೀಲ್ ರವರಿಗೆ ವಿಧಾನಪರಿಷತ್ ಪ್ರವೇಶಿಸಲು ಅವಕಾಶ ಕಲ್ಪಿಸಬೇಕು : ನೂರಹಮ್ಮದ ಅತ್ತಾರ

Bharath Vaibhav
ಎಸ್. ಎಂ. ಪಾಟೀಲ್ ರವರಿಗೆ ವಿಧಾನಪರಿಷತ್ ಪ್ರವೇಶಿಸಲು ಅವಕಾಶ ಕಲ್ಪಿಸಬೇಕು : ನೂರಹಮ್ಮದ ಅತ್ತಾರ
WhatsApp Group Join Now
Telegram Group Join Now

ಸಿಂದಗಿ: ಕಾಂಗ್ರೆಸ್ ಪಕ್ಷಕ್ಕಾಗಿ ನಿಷ್ಠೆಯಿಂದ, ಪ್ರಾಮಾಣಿಕವಾಗಿ ಜಿಲ್ಲೆಯ ಅಹಿಂದ ವರ್ಗಗಳ ಧ್ವನಿಯಾಗಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಹಗಲಿರುಳು ಪ್ರಾಮಾಣಿಕ ಪಕ್ಷದ ಸೇವೆ ಸಲ್ಲಿಸುತ್ತಿರುವ ಹಿರಿಯ ಹೋರಾಟಗಾರರು ಹಾಗೂ ಕೆಪಿಸಿಸಿ ವಕ್ತಾರರಾದ ಎಸ್. ಎಂ. ಪಾಟೀಲ್ (ಗಣಿಹಾರ್) ರವರಿಗೆ ವಿಧಾನಪರಿಷತ್ ಪ್ರವೇಶಿಸಲು ಅವಕಾಶ ಕಲ್ಪಿಸಬೇಕೆಂದು ಸಿಂದಗಿ ಕಾಂಗ್ರೆಸ್‌ ಪಕ್ಷದ ಅಲ್ಪಸಂಖ್ಯಾತರ ಯುವ ನಾಯಕರು ಹಾಗೂ ವಿಜಯಪುರ ಜಿಲ್ಲಾ KDP ಸದಸ್ಯರಾದ ನೂರಹಮ್ಮದ ಅತ್ತಾರ ರವರು ಒತ್ತಾಯಿಸಿದ್ದಾರೆ.

ವಿಜಯಪುರ ಜಿಲ್ಲಾದ್ಯಾಂತ ಅಹಿಂದ ಸಮುದಾಯವು ರಾಜಕೀಯವಾಗಿ ಕುಂಟಿತಗೊಂಡಿದ್ದು ಅಹಿಂದ ಸಮುದಾಯದ ಶಕ್ತಿಯನ್ನು ಬಲಿಷ್ಠ ಗೋಲಿಸಲು ಅಹಿಂದ ಸಮುದಾಯಗಳಿಗೆ ನ್ಯಾಯ ಒದಗಿಸಿ ದಂತಾಆಗುತ್ತದೆ. ಅಹಿಂದ ಮತಗಳಿಂದ ಅಧಿಕಾರಕ್ಕೆ ಬಂದ ಸರ್ಕಾರ ಪ್ರಾಮಾಣಿಕವಾಗಿ ದುಡಿಯುವ ಅಹಿಂದ ನಾಯಕ ರನ್ನು ವಿಧಾನಪರಿಷತಗೆ ಅವಕಾಶ ನೀಡಿ ಅಂತಹ ಅಹಿಂದ ನಾಯಕರನ್ನು ಅಧಿಕಾರ ನೀಡುವ ವ್ಯವಸ್ಥೆ ಮಾಡಬೇಕು. ಅಲ್ಲದೆ ಬಿಜೆಪಿಯ ಟೀಕೆಗಳಿಗೆ ಸಮರ್ಥವಾಗಿ ಉತ್ತರಿಸುವ ನಾಯಕನನ್ನು ಅಹಿಂದರ ಧ್ವನಿಯಾಗಿ ಗುರುತಿಸಿದಂತಾಗುತ್ತದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!