Ad imageAd image

ಸ್ಮಾರ್ಟ್ ಕ್ಲಾಸ್ ಹಾಗೂ ಗಣಕಯಂತ್ರ ಉದ್ಘಾಟನಾ ಸಮಾರಂಭ

Bharath Vaibhav
ಸ್ಮಾರ್ಟ್ ಕ್ಲಾಸ್ ಹಾಗೂ ಗಣಕಯಂತ್ರ ಉದ್ಘಾಟನಾ ಸಮಾರಂಭ
WhatsApp Group Join Now
Telegram Group Join Now

ಹುನಗುಂದ :- ಧನ್ನೂರ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್, ಧನ್ನೂರ ನಲ್ಲಿ ನಡೆದ ಸ್ಮಾರ್ಟ್ ಕ್ಲಾಸ್ ಹಾಗೂ ಗಣಕಯಂತ್ರ ಉದ್ಘಾಟನಾ

ಸಮಾರಂಭದಲ್ಲಿ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ಅವರು ಭಾಗವಹಿಸಿ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

 

ಈ ಸಂದರ್ಭದಲ್ಲಿ ಕಾಲೇಜು ಸಮಿತಿಯ ಸದಸ್ಯರು, ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರು ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ ದಾವಲ್ ಶೇಡಂ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!