Ad imageAd image

ಶೀಘ್ರವೇ ಸಚಿವ ಶಿವಾನಂದ್ ಪಾಟೀಲರ ಹಗರಣ ಬಯಲಿಗೆ : ಯತ್ನಾಳ್ ಸ್ಪೋಟಕ ಹೇಳಿಕೆ

Bharath Vaibhav
YATNAL
WhatsApp Group Join Now
Telegram Group Join Now

ಬೆಂಗಳೂರು : ಶೀಘ್ರವೇ ಸಚಿವ ಶಿವಾನಂದ್ ಪಾಟೀಲರ ಹಗರಣ ಬಯಲಿಗೆ ಬರಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಈಗಾಗಲೇ ವಾಲ್ಮೀಕಿ ನಿಗಮದ ಹಗರಣ ಭಾರಿ ಸುದ್ದಿಯಾಗುತ್ತಿದೆ, ಇದರ ನಡುವೆ ಮತ್ತೊಂದು ಹಗರಣ ಬೆಳಕಿಗೆ ಬರಲಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದು, ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಭಾಗಿಯಾಗಿದೆ. ಎಲ್ಲಾ ಮಂತ್ರಿಗಳು ಲೂಟಿ ಹೊಡೆಯುತ್ತಿದ್ದಾರೆ ಎಂದು ಹೇಳಿದರು. ಶೀಘ್ರವೇ ಸಚಿವ ಶಿವಾನಂದ್ ಪಾಟೀಲರ ಹಗರಣ ಬಯಲಿಗೆ ಬರಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!