Ad imageAd image

ಕೂಡಲಸಂಗಮದ ಶ್ರೀ ಸಂಗಮೇಶ್ವರ ರಥೋತ್ಸವ

Bharath Vaibhav
ಕೂಡಲಸಂಗಮದ ಶ್ರೀ ಸಂಗಮೇಶ್ವರ ರಥೋತ್ಸವ
WhatsApp Group Join Now
Telegram Group Join Now

ಹುನಗುಂದ:- ಕೂಡಲಸಂಗಮದ ಶ್ರೀ ಸಂಗಮೇಶ್ವರ ರಥೋತ್ಸವದಲ್ಲಿ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರಾದ *ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ಪಾಲ್ಗೊಂಡು ಆರ್ಶಿವಾದ ಪಡೆದುಕೊಂಡರು

ಹುನಗುಂದ ತಾಲ್ಲೂಕಿನ ಕೂಡಲಸಂಗಮದ ಶ್ರೀ ಸಂಗಮೇಶ್ವರ ರಥೋತ್ಸವದಲ್ಲಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ಅವರು ಪಾಲ್ಗೊಂಡು ಆರ್ಶಿವಾದ ಪಡೆದುಕೊಂಡರು.

ವರದಿ ದಾವಲ್ ಶೇಡಂ

WhatsApp Group Join Now
Telegram Group Join Now
Share This Article
error: Content is protected !!