Ad imageAd image

ಬಿ ಜೆ ಪಿ ,ಅಭ್ಯರ್ಥಿ ಪಿ ಸಿ ಗದ್ದಿಗೌಡ್ರ ಪ್ರಚಾರಾರ್ಥ ಚುನಾವಣೆ ರಾಜ್ಯ ಉಸ್ತುವಾರಿ ಡಾ.ರಾಧಾಮೋಹನ ದಾಸ್ ಮಾಧ್ಯಮಗೋಷ್ಠಿ ನಡೆಸಿದರು

Bharath Vaibhav
WhatsApp Group Join Now
Telegram Group Join Now

ಬಾಗಲಕೋಟೆ :-  ಲೋಕಸಭಾ ಚುನಾವಣಾ ಅಖಾಡ ರಂಗೇರಿದ್ದು ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಪಿ ಸಿ ಗದ್ದಿಗೌಡ್ರ ಚುನಾವಣಾ ಪ್ರಚಾರಾರ್ಥ ಲೋಕಸಭಾ ಚುನಾವಣೆಯ ರಾಜ್ಯ ಉಸ್ತುವಾರಿಗಳಾದ ಡಾ! ರಾಧಾಮೋಹನ ದಾಸ್ ಅಗಾರವಾಲ್ ಕೋಟೆ ನಗರಿ ಬಾಗಲಕೋಟೆಗೆ ಆಗಮಿಸಿದ್ದು, ಜಿಲ್ಲಾ ಕಾರ್ಯಲಯದಲ್ಲಿ ಲೋಕಸಭಾ ಚುನಾವಣೆಯ ರಾಜ್ಯ ಉಸ್ತುವಾರಿಗಳಾದ ಡಾ! ರಾಧಾಮೋಹನ ದಾಸ್ ಅಗಾರವಾಲ್ ಅವರು ಭಾರತೀಯ ಜನತಾ ಪಕ್ಷದ ಮುಖಂಡರೊಂದಿಗೆ ಸೇರಿ ಮಾಧ್ಯಮಗೋಷ್ಠಿ ನಡೆಸಿದರು.

 

ಮಾಧ್ಯಮಗೋಷ್ಟಿಯಲ್ಲಿ ಶಾಸಕರುಗಳಾದ ಮಹೇಶ್ ತೆಂಗಿನಕಾಯಿ, ಸಿ. ಸಿ. ಪಾಟೀಲ, ಲೋಕಸಭಾ ಚುನಾವಣೆಯ ಬಾಗಲಕೋಟೆ ಮತಕ್ಷೇತ್ರದ ಅಭ್ಯರ್ಥಿ ಹಳೇ ಹುಲಿ ಪಿ ಸಿ ಗದ್ದಿಗೌಡರ, ಶಾಸಕ ಜಗದೀಶ ಗುಡಗುಂಟಿ, ಸಿದ್ದು ಸವದಿ, ಮಾಜಿ ಶಾಸಕರಾದ ವೀರಣ್ಣ ಚರಂತಿಮಠ, ಎಂ. ಕೆ. ಪಟ್ಟಣಶೆಟ್ಟಿ, ದೊಡ್ಡನಗೌಡ ಪಾಟೀಲ, ಬಿ ಜೆ ಪಿ ಜಿಲ್ಲಾಧ್ಯಕ್ಷ ಶಾಂತಗೌಡ. ಟಿ. ಪಾಟೀಲ,, ವಿಧಾನಪರಿಷತ್ ಸದಸ್ಯರಾದ ಹನಮಂತ ನಿರಾಣಿ,, ಪಿ ಎಚ್. ಪೂಜಾರ,ಲೋಕಸಭಾ ಕ್ಷೇತ್ರದ ಪ್ರಭಾರಿ ಲಿಂಗರಾಜ್ ಪಾಟೀಲ, ಬೆಳಗಾವಿ ಸಹಪ್ರಭಾರಿ ಬಸವರಾಜ್ ಯಂಕಂಚಿ ಹಾಗೂ ಮುಖಂಡರು ಉಪಸ್ಥಿತರಿದ್ದರು.

ವರದಿ:- ರಾಜೇಶ್. ಎಸ್. ದೇಸಾಯಿ 

WhatsApp Group Join Now
Telegram Group Join Now
Share This Article
error: Content is protected !!