Ad imageAd image

ಮೊಬೈಲ್ ಜಾಸ್ತಿ ನೋಡಬೇಡ ಎಂದು ಬುದ್ದಿವಾದ ಹೇಳಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

Bharath Vaibhav
ಮೊಬೈಲ್ ಜಾಸ್ತಿ ನೋಡಬೇಡ ಎಂದು ಬುದ್ದಿವಾದ ಹೇಳಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ
WhatsApp Group Join Now
Telegram Group Join Now

ಬೀದರ್ : ಮೊಬೈಲ್ ಜಾಸ್ತಿ ನೋಡಬೇಡ ಎಂದು ಪೋಷಕರು ಬುದ್ದಿವಾದ ಹೇಳಿದ್ದಕ್ಕೆ 15 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ನಲ್ಲಿ ನಡೆದಿದೆ.

ಬೀದರ್ ಜಿಲ್ಲೆಯ ಕಮಲಾನಗರ ತಾಲೂಕಿನಡಿಗ್ಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಸೋನಿ (15) ಎಂದು ಗುರುತಿಸಲಾಗಿದೆ.

ವಿಪರೀತವಾಗಿ ಮೊಬೈಲ್ ನೋಡುವ ಗೀಳು ಬೆಳೆಸಿಕೊಂಡಿದ್ದ ವಿದ್ಯಾರ್ಥಿನಿಗೆ ಪೋಷಕರು ಜಾಸ್ತಿ ಮೊಬೈಲ್ ನೋಡಬೇಡಾ..ಓದಿನ ಕಡೆ ಗಮನ ಕೊಡು ಎಂದು ಬುದ್ದಿವಾದ ಹೇಳಿದ್ದಾರೆ. ಅಷ್ಟಕ್ಕೇ ವಿದ್ಯಾರ್ಥಿನಿ ಆತ್ಮಹತ್ಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

WhatsApp Group Join Now
Telegram Group Join Now
Share This Article
error: Content is protected !!